AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ 2 ಗ್ಯಾಂಗ್ ಮಧ್ಯೆ ಮಾರಾಮಾರಿ! ಮಹಿಳಾ ಪೊಲೀಸ್ ಇನ್ಸ್​ಪೆಕ್ಟರ್ ಮೇಲೆ ಹಲ್ಲೆ, 7 ಆರೋಪಿಗಳು ಅರೆಸ್ಟ್

ಹಳೇ ದ್ವೇಷದ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಮಹಿಳಾ ಪೊಲೀಸ್ ಮೇಲೂ ಹಲ್ಲೆ ನಡೆಸಿದ್ದು, ಒಟ್ಟು ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಲ್ಲಿ 2 ಗ್ಯಾಂಗ್ ಮಧ್ಯೆ ಮಾರಾಮಾರಿ! ಮಹಿಳಾ ಪೊಲೀಸ್ ಇನ್ಸ್​ಪೆಕ್ಟರ್ ಮೇಲೆ ಹಲ್ಲೆ, 7 ಆರೋಪಿಗಳು ಅರೆಸ್ಟ್
ಎರಡು ತಂಡಗಳ ನಡುವೆ ಹೊಡೆದಾಟ, ಬೈಕ್ ಜಖಂಗೊಂಡಿದೆ
TV9 Web
| Edited By: |

Updated on:Oct 31, 2021 | 2:38 PM

Share

ಮಂಗಳೂರು: ಬಳ್ಳಾಲ್ಬಾಗ್ ಬಳಿ ತಡರಾತ್ರಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ವಿಕೆಟ್, ಪೈಪ್, ಕಲ್ಲು, ಮಾರಕಾಸ್ತ್ರಗಳಿಂದ ಎರಡು ಗುಂಪುಗಳು ಹೊಡೆದಾಡಿಕೊಂಡಿವೆ. ಸ್ಥಳಕ್ಕೆ ಬಂದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಮೇಲೂ ಹಲ್ಲೆ ನಡೆದಿದೆ. ವಾಕಿಟಾಕಿ ಕಿತ್ತೆಸೆದು ದುಷ್ಕರ್ಮಿಗಳ ಗುಂಪು ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿವೆ. ಪ್ರಕರಣ ಸಂಬಂಶ ಧೀರಜ್ ಶೆಟ್ಟಿ, ಕೆ.ರಕ್ಷಿತ್, ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್, ರಾಹುಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಮಹಿಳಾ ಪೊಲೀಸ್ ಮೇಲೂ ಹಲ್ಲೆ ನಡೆಸಿದ್ದು, ಒಟ್ಟು ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ವೇಳೆ 1 ಕಾರು, 6 ದ್ವಿಚಕ್ರ ವಾಹನಗಳು ಜಖಂ ಗೊಂಡಿವೆ. ಈ ಪ್ರಕರಣ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

14 ವರ್ಷದ ಬಾಲಕಿಯನ್ನು ಕೊಂದಿದ್ದ ಆರೋಪಿ ಬಂಧನ ಗದಗ: 14 ವರ್ಷದ ಬಾಲಕಿಯನ್ನು ಕೊಂದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಗದಗ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ರವಿ ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಬೇರೆ ಯುವಕರ ಜತೆ ಸಲುಗೆಯಿಂದ ಇದ್ದಿದ್ದಕ್ಕೆ ಅ.23ರಂದು ಬಾಲಕಿಯನ್ನು ಕೊಲೆ ಮಾಡಿ ಶೆಡ್​ನಲ್ಲಿ ಶವ ಬಿಸಾಡಿದ್ದ. ಅ.25ರಂದು ಕೊಳೆತ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಬಾಲಕಿಯನ್ನು ಕೊಂದಿದ್ದಾಗಿ ಆರೋಪಿ ರವಿ ತಪ್ಪು ಒಪ್ಪಿಕೊಂಡಿದ್ದಾನೆ ಅಂತ  ಗದಗ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್​ ತಿಳಿಸಿದ್ದಾರೆ.

ಇದನ್ನೂ ಓದಿ

ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ; ಸೌತ್​ ಕೊರಿಯಾದಲ್ಲೂ ಅಭಿಮಾನದ ಹೊಳೆ

ನೀವು ಮತಾಂತರಗೊಂಡಿದ್ದರೆ ಅದನ್ನು ಬಹಿರಂಗಪಡಿಸಿ, ಎರಡೆರಡು ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ: ಆರ್‌ಎಸ್‌ಎಸ್

Published On - 2:33 pm, Sun, 31 October 21

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ