AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; 48 ಗಂಟೆಗಳಲ್ಲಿ ಆರೋಪಿ ರಾಜೇಶ್ ಬಂಧಿಸದಿದ್ದರೆ ಸರ್ವ ಕಾಲೇಜು ಬಂದ್!

ಮಂಗಳೂರಿನ ಪ್ರಖ್ಯಾತ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಇಂಟರ್ನ್ಶಿಪ್ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ನೀಡಿದ್ದಳು.

ವಕೀಲನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; 48 ಗಂಟೆಗಳಲ್ಲಿ ಆರೋಪಿ ರಾಜೇಶ್ ಬಂಧಿಸದಿದ್ದರೆ ಸರ್ವ ಕಾಲೇಜು ಬಂದ್!
ವಕೀಲ ರಾಜೇಶ್ ಭಟ್
TV9 Web
| Updated By: sandhya thejappa|

Updated on:Oct 26, 2021 | 12:55 PM

Share

ಮಂಗಳೂರು: ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಜೇಶ್​ರನ್ನು ಇನ್ನೂ ಬಂಧಿಸಿಲ್ಲ. ವಾರ ಕಳೆದರೂ ಆರೋಪಿ ಬಂಧನವಾಗದ ಹಿನ್ನೆಲೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಸಂಘಟನೆ ಮಂಗಳೂರು ಪೊಲೀಸ್ ಕಮಿಷನರ್ಗೆ ಡೆಡ್ಲೈನ್ ನೀಡಿದೆ. 48 ಗಂಟೆಗಳ ಒಳಗಾಗಿ ಆರೋಪಿ ವಕೀಲ ರಾಜೇಶ್​ರನ್ನು ಬಂಧಿಸಬೇಕು. ಇಲ್ಲದಿದ್ದರೆ ಸರ್ವ ಕಾಲೇಜು ಬಂದ್ ಮಾಡಲಾಗುತ್ತದೆ ಅಂತ ವಿದ್ಯಾರ್ಥಿ ಸಂಘ ಎಚ್ಚರಿಕೆ ನೀಡಿದೆ.

ಆರೋಪಿಯನ್ನು 48 ಗಂಟೆಗಳಲ್ಲಿ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಲೇಜುಗಳನ್ನು ಬಂದ್ ಮಾಡಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಅಂತ ಮಂಗಳೂರು ಪೊಲೀಸ್ ಇಲಾಖೆಗೆ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ತಿಳಿಸಿದೆ.

ಮಂಗಳೂರಿನ ಪ್ರಖ್ಯಾತ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಇಂಟರ್ನ್​ಶಿಪ್ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ನೀಡಿದ್ದಳು. ಮಂಗಳೂರಿನ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಸೆಪ್ಟೆಂಬರ್ 25ರಂದು ದೂರು ನೀಡಿದ್ದಳು. ಲೈಂಗಿಕ ಕಿರುಕುಳದ ಜೊತೆ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗಿ ವಾರ ಕಳೆದರೂ ಆರೋಪಿ ರಾಜೇಶ್ ಬಂಧನವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಹೆಚ್​ಡಿಕೆ ಕರ್ಚೀಫ್​ಗೆ ಗ್ಲಿಸರಿನ್ ಹಾಕಿಕೊಂಡು ಅಳೋದು: ಪ್ರತಿಕ್ರಿಯೆಗೆ ಪತ್ರಕರ್ತರ ಕೈಗೇ ಕರ್ಚೀಫ್ ಕೊಟ್ಟು ದುಂಬಾಲು ಬಿದ್ದ ಕುಮಾರಸ್ವಾಮಿ

ಜಮೀರ್ ಅಹ್ಮದ್ ಬ್ಲ್ಯಾಕ್ ವ್ಯಕ್ತಿ, ಕೊಚ್ಚೆ ಇದ್ದಂಗೆ! ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ

Published On - 12:54 pm, Tue, 26 October 21

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್