AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; 48 ಗಂಟೆಗಳಲ್ಲಿ ಆರೋಪಿ ರಾಜೇಶ್ ಬಂಧಿಸದಿದ್ದರೆ ಸರ್ವ ಕಾಲೇಜು ಬಂದ್!

ಮಂಗಳೂರಿನ ಪ್ರಖ್ಯಾತ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಇಂಟರ್ನ್ಶಿಪ್ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ನೀಡಿದ್ದಳು.

ವಕೀಲನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; 48 ಗಂಟೆಗಳಲ್ಲಿ ಆರೋಪಿ ರಾಜೇಶ್ ಬಂಧಿಸದಿದ್ದರೆ ಸರ್ವ ಕಾಲೇಜು ಬಂದ್!
ವಕೀಲ ರಾಜೇಶ್ ಭಟ್
TV9 Web
| Edited By: sandhya thejappa|

Updated on:Oct 26, 2021 | 12:55 PM

Share

ಮಂಗಳೂರು: ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಜೇಶ್​ರನ್ನು ಇನ್ನೂ ಬಂಧಿಸಿಲ್ಲ. ವಾರ ಕಳೆದರೂ ಆರೋಪಿ ಬಂಧನವಾಗದ ಹಿನ್ನೆಲೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಸಂಘಟನೆ ಮಂಗಳೂರು ಪೊಲೀಸ್ ಕಮಿಷನರ್ಗೆ ಡೆಡ್ಲೈನ್ ನೀಡಿದೆ. 48 ಗಂಟೆಗಳ ಒಳಗಾಗಿ ಆರೋಪಿ ವಕೀಲ ರಾಜೇಶ್​ರನ್ನು ಬಂಧಿಸಬೇಕು. ಇಲ್ಲದಿದ್ದರೆ ಸರ್ವ ಕಾಲೇಜು ಬಂದ್ ಮಾಡಲಾಗುತ್ತದೆ ಅಂತ ವಿದ್ಯಾರ್ಥಿ ಸಂಘ ಎಚ್ಚರಿಕೆ ನೀಡಿದೆ.

ಆರೋಪಿಯನ್ನು 48 ಗಂಟೆಗಳಲ್ಲಿ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಲೇಜುಗಳನ್ನು ಬಂದ್ ಮಾಡಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಅಂತ ಮಂಗಳೂರು ಪೊಲೀಸ್ ಇಲಾಖೆಗೆ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ತಿಳಿಸಿದೆ.

ಮಂಗಳೂರಿನ ಪ್ರಖ್ಯಾತ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಇಂಟರ್ನ್​ಶಿಪ್ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ನೀಡಿದ್ದಳು. ಮಂಗಳೂರಿನ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಸೆಪ್ಟೆಂಬರ್ 25ರಂದು ದೂರು ನೀಡಿದ್ದಳು. ಲೈಂಗಿಕ ಕಿರುಕುಳದ ಜೊತೆ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗಿ ವಾರ ಕಳೆದರೂ ಆರೋಪಿ ರಾಜೇಶ್ ಬಂಧನವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಹೆಚ್​ಡಿಕೆ ಕರ್ಚೀಫ್​ಗೆ ಗ್ಲಿಸರಿನ್ ಹಾಕಿಕೊಂಡು ಅಳೋದು: ಪ್ರತಿಕ್ರಿಯೆಗೆ ಪತ್ರಕರ್ತರ ಕೈಗೇ ಕರ್ಚೀಫ್ ಕೊಟ್ಟು ದುಂಬಾಲು ಬಿದ್ದ ಕುಮಾರಸ್ವಾಮಿ

ಜಮೀರ್ ಅಹ್ಮದ್ ಬ್ಲ್ಯಾಕ್ ವ್ಯಕ್ತಿ, ಕೊಚ್ಚೆ ಇದ್ದಂಗೆ! ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ

Published On - 12:54 pm, Tue, 26 October 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್