AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

DK Shivakumar: ಕೆಪಿಸಿಸಿ ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ.

DK Shivakumar: ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಡಿ.ಕೆ. ಶಿವಕುಮಾರ್​
TV9 Web
| Edited By: |

Updated on:Apr 18, 2022 | 8:14 PM

Share

ಮಂಗಳೂರು: ಕೆಪಿಸಿಸಿ ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ. ಕಾಂಗ್ರೆಸ್​ ನಾಯಕ ಡಿಕೆ ಶಿವಕುಮಾರ್​​ಗೆ ನಿಂದಿಸಿದ್ದ ಆರೋಪ ಹೊತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಏನಿದು ಪ್ರಕರಣ?: 2016ರಲ್ಲಿ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣ ಇದಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬಾತ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿಕೆ ಶಿವಕುಮಾರ್​​ಗೆ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ವಿರುದ್ದ ಡಿಕೆ ಶಿವಕುಮಾರ್ ಪೊಲೀಸ್ ದೂರು ದಾಖಲಿಸಿದ್ದರು. ಕೇಸು ದಾಖಲಿಸಿಕೊಂಡಡಿದ್ದ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈನನ್ನು ಬಂಧಿಸಿದ್ದರು.

ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ GKVK ಇಬ್ಬರು ವಿದ್ಯಾರ್ಥಿಗಳು ನೀರುಪಾಲು ಉಡುಪಿ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾಗಿದ್ದಾರೆ. ಮಲ್ಪೆ ಬೀಚ್ ಸಮೀಪದ ಸೈಂಟ್ ಮೇರಿಸ್ ದ್ವೀಪದತ್ತ ಪ್ರವಾಸ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು ಮೃತರು. ಒಟ್ಟು 68 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದಾಗ ಯುವಕರು ದುರಂತಕ್ಕೆ ಈಡಾಗಿದ್ದಾರೆ. ಲೈಫ್ ಗಾರ್ಡ್ ಸಿಬ್ಬಂದಿ ಓರ್ವನ ಶವ ಮೇಲಕ್ಕೆತ್ತಿದ್ದು, ಸತೀಶ್ (21) ನೀರುಪಾಲಾದ ಒಬ್ಬ ಯುವಕ ಎಂದು ಗುರುತಿಸಲಾಗಿದೆ. ನೀರು ಪಾಲದ ಮತ್ತೊಬ್ಬ ಯುವಕನ ಹೆಸರೂ ಸತೀಶ್ (21) ಎಂದಿದ್ದು, ಆತನಿಗಾಗಿ ಶೋಧ ನಡೆದಿದೆ.

ಇದೂ ಓದಿ: ಭ್ರಷ್ಟಾಚಾರ ಆರೋಪ: ದಾಖಲೆ ನೀಡಿದರೆ ತನಿಖೆ ಎಂದ ಸಿಎಂ ಬೊಮ್ಮಾಯಿ, ಸಾಕ್ಷ್ಯ ರೂಪದಲ್ಲಿ ಮತ್ತೆ ದಿಂಗಾಲೇಶ್ವರ ಶ್ರೀ ಆರೋಪ

ಇದೂ ಓದಿ: ಹಂಪಿ ಸ್ಮಾರಕಗಳ ಸೌಂದರ್ಯಕ್ಕೆ ಮನಸೋತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ವಿರೂಪಾಕ್ಷೇಶ್ವರ ದೇಗುಲದಲ್ಲಿ ವಿಶೇಷ ಪೂಜೆ

Published On - 8:06 pm, Mon, 18 April 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್