AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಖಾ ತೆಗೆದು ಒಳಗೆ ಬನ್ನಿ – ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!

ಒಂದು ವರ್ಷದ ಹಿಂದೆಯೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದೆ ಹರಿದುಬಿಡಲಾಗಿದೆ.

ಬುರ್ಖಾ ತೆಗೆದು ಒಳಗೆ ಬನ್ನಿ - ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!
ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಸಾಧು ಶ್ರೀನಾಥ್​|

Updated on: Dec 11, 2023 | 3:55 PM

Share

ಮಂಗಳೂರು, ಡಿಸೆಂಬರ್​ 11: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (puttur hospital) ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ (burkha) ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ (Controversy) ಕಾರಣವಾಗಿದೆ.

ಒಂದು ವರ್ಷದ ಹಿಂದೆಯೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ರೋಗಿಗಳ ಇಸಿಜಿ (ECG) ತೆಗೆಯುವ ರೂಮ್ ಬಾಗಿಲಿನಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದೆ ಹರಿದುಬಿಡಲಾಗಿದೆ.

ಇದನ್ನೂ ಓದಿ: ಬುರ್ಖಾ ಧರಿಸಿ ಕಾಣಿಸಿಕೊಂಡ ನಟಿ ಸಂಜನಾ, ಏನು ವಿಶೇಷತೆ?

ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ ನಲ್ಲೂ ಈ ಪೋಸ್ಟ್ ಕಾಣಿಸಿಕೊಂಡಿತ್ತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆಯ ಸಿಬ್ಬಂದಿ ಮೇಲೆ ಒತ್ತಡ ಹೇರಲಾಯಿತು. ಒತ್ತಡದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ತಕ್ಷಣ ಸೂಚನಾ ಫಲಕ ತೆರವುಗೊಳಿಸಿದರು. ಆದರೂ ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಗೊಂದಲದಲ್ಲಿದ್ದಾರೆ. ಈ ಪೋಸ್ಟ್ ಮೂಲಕ ಚಿಕಿತ್ಸೆಯಲ್ಲೂ ಧರ್ಮ ಎಳೆ ತಂದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ