AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಖಾ ತೆಗೆದು ಒಳಗೆ ಬನ್ನಿ – ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!

ಒಂದು ವರ್ಷದ ಹಿಂದೆಯೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದೆ ಹರಿದುಬಿಡಲಾಗಿದೆ.

ಬುರ್ಖಾ ತೆಗೆದು ಒಳಗೆ ಬನ್ನಿ - ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!
ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Dec 11, 2023 | 3:55 PM

Share

ಮಂಗಳೂರು, ಡಿಸೆಂಬರ್​ 11: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (puttur hospital) ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ (burkha) ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ (Controversy) ಕಾರಣವಾಗಿದೆ.

ಒಂದು ವರ್ಷದ ಹಿಂದೆಯೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ರೋಗಿಗಳ ಇಸಿಜಿ (ECG) ತೆಗೆಯುವ ರೂಮ್ ಬಾಗಿಲಿನಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದೆ ಹರಿದುಬಿಡಲಾಗಿದೆ.

ಇದನ್ನೂ ಓದಿ: ಬುರ್ಖಾ ಧರಿಸಿ ಕಾಣಿಸಿಕೊಂಡ ನಟಿ ಸಂಜನಾ, ಏನು ವಿಶೇಷತೆ?

ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ ನಲ್ಲೂ ಈ ಪೋಸ್ಟ್ ಕಾಣಿಸಿಕೊಂಡಿತ್ತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆಯ ಸಿಬ್ಬಂದಿ ಮೇಲೆ ಒತ್ತಡ ಹೇರಲಾಯಿತು. ಒತ್ತಡದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ತಕ್ಷಣ ಸೂಚನಾ ಫಲಕ ತೆರವುಗೊಳಿಸಿದರು. ಆದರೂ ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಗೊಂದಲದಲ್ಲಿದ್ದಾರೆ. ಈ ಪೋಸ್ಟ್ ಮೂಲಕ ಚಿಕಿತ್ಸೆಯಲ್ಲೂ ಧರ್ಮ ಎಳೆ ತಂದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ