AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಕೋಮುಗಲಭೆ ಸೃಷ್ಠಿಸಲು ಯತ್ನಿಸಿದ ಹದಿಮೂರರ ಬಾಲಕ? ಪೊಲೀಸ್ ತನಿಖೆಯಿಂದ ಬಯಲಾಯಿತು ಬಾಲಕನ ಅಸಲಿಯತ್ತು

ದೂರು ನೀಡುವ ಮುನ್ನ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ಬಾಲಕ ಬಂದಿದ್ದ. ಮದ್ರಾಸ್​​ದಿಂದ ಬರುತ್ತಿದ್ದ ಬಾಲಕನಿಗೆ ಹಲ್ಲೆ ಎಂಬುವುದನ್ನು ಮುಂದಿಟ್ಟು ಗಲಭೆಗೆ ಸಂಚು ರೂಪಿಸಿದ್ದ.

ಮಂಗಳೂರಿನಲ್ಲಿ ಕೋಮುಗಲಭೆ ಸೃಷ್ಠಿಸಲು ಯತ್ನಿಸಿದ ಹದಿಮೂರರ ಬಾಲಕ? ಪೊಲೀಸ್ ತನಿಖೆಯಿಂದ ಬಯಲಾಯಿತು ಬಾಲಕನ ಅಸಲಿಯತ್ತು
ಕೋಮುಗಲಭೆ ಸೃಷ್ಠಿಸಲು ಯತ್ನಿಸಿದ ಹದಿಮೂರರ ಬಾಲಕ
TV9 Web
| Edited By: |

Updated on: Jul 02, 2022 | 11:46 AM

Share

ಮಂಗಳೂರು: ನಗರದಲ್ಲಿ ಕೋಮುಗಲಭೆ (Communal Riots) ಸೃಷ್ಠಿಸಲು ಹದಿಮೂರರ ಹರೆಯದ ಬಾಲಕ ಯತ್ನಿಸಿರುವಂತಹ ಘಟನೆ ಜೂನ್ 27 ರಂದು ನಗರದ ಹೊರವಲಯದ ಕಾಟಿಪಳ್ಳದಲ್ಲಿ ನಡೆದಿದೆ. ಮದ್ರಾಸದಿಂದ ಬರುವಾಗ ಬೈಕ್​ನಲ್ಲಿ‌ಬಂದ ಕೇಸರಿ ಶಾಲು ಧರಿಸಿದ ಇಬ್ಬರು ಹಲ್ಲೆ ಮಾಡಿದರು ಅಂತಾ ಬಾಲಕ ಕಥೆ ಕಟ್ಟಿದ್ದಾನೆ. ಜೊತೆಗೆ ಹಲ್ಲೆ ಮಾಡಿದರು ಅಂತಾ ಮಸೀದಿ ಉಸ್ತಾದ್​ಗಳಿಗೆ ಬಾಲಕ ದೂರು ನೀಡಿದ. ಈ ವಿಚಾರವನ್ನು ಮುಂದಿಟ್ಟು ಎಲ್ಲರ ಗಮನ ಸೆಳೆಯಲು ಮುಂದಾಗಿದ್ದ. ಬಾಲಕನಿಗೆ ಹಲ್ಲೆ ವಿಚಾರ ಸೂಕ್ಷ್ಮ ಪ್ರದೇಶದಲ್ಲಿ ಆತಂಕ ಮೂಡಿಸಿತ್ತು. ಆದರೆ ಪೊಲೀಸ್ ತನಿಖೆ ವೇಳೆ ಬಾಲಕನ ಕಟ್ಟು ಕಥೆ ಬಯಲಾಗಿದ್ದು, ದೂರು ನೀಡುವ ಮುನ್ನ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ಬಾಲಕ ಬಂದಿದ್ದ. ಮದ್ರಾಸ್​​ದಿಂದ ಬರುತ್ತಿದ್ದ ಬಾಲಕನಿಗೆ ಹಲ್ಲೆ ಎಂಬುವುದನ್ನು ಮುಂದಿಟ್ಟು ಗಲಭೆಗೆ ಸಂಚು ರೂಪಿಸಿದ್ದ.

ಇದನ್ನೂ ಓದಿ: ಹೈದರಾಬಾದ್​ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ವಿರೋಧಿಸಿ ಟಿಆರ್​ಎಸ್​ ಬೆಂಬಲಿಗರಿಂದ ವಿನೂತನ ಪ್ರತಿಭಟನೆ

ತನ್ನ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಶಾಲೆಯಲ್ಲಿ, ಮನೆಯಲ್ಲಿ ಯಾರೂ ನನ್ನ ಬಗ್ಗೆ ಮುತುವರ್ಜಿ ವಹಿಸುತ್ತಿಲ್ಲ. ಶಾಲೆಯಲ್ಲಿ ಕಲಿತ ಪಾಠ ತಲೆಗೆ ಹತ್ತುತ್ತಿಲ್ಲ. ಹೀಗಾಗಿ ಎಲ್ಲರ ಗಮನ ಸೆಳೆಯಲು ಕಟ್ಟು ಕಥೆ ಕಟ್ಟಿದೆ ಎಂದು ಪೊಲೀಸ್ ತನಿಖೆಯಲ್ಲಿ ಬಾಲಕ ಬಾಯಿ ಬಿಟ್ಟಿದ್ದಾನೆ. ವೈದ್ಯರು ಮತ್ತು ಚೈಲ್ಡ್ ವೆಲ್ ಫೇರ್ ಅಧಿಕಾರಿಗಳ ಮುಂದೆ ಪೊಲೀಸರು ಬಾಲಕನ ತನಿಖೆ ನಡೆಸಿದ್ದಾಗ ಸತ್ಯಾಂಶ ಬಯಲಾಗಿದೆ. ಬಾಲಕ ಮದ್ರಸಾದಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗುತ್ತಿದೆ.

ಇದನ್ನೂ ಓದಿ: World Richest Persons Wealth: 2022ರ 6 ತಿಂಗಳಲ್ಲಿ ಕರಗಿತು ವಿಶ್ವದ ಅತಿ ಶ್ರೀಮಂತರ 1 ಲಕ್ಷ ಕೋಟಿ ಯುಎಸ್​ಡಿ ಸಂಪತ್ತು

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?