AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Education Summit 2022: ಮಂಗಳೂರಿನಲ್ಲಿ ಜುಲೈ 09,10ಕ್ಕೆ ಟಿವಿ9 ಎಜುಕೇಶನ್ ಸಮ್ಮಿಟ್-2022

ಪಿಯುಸಿ ನಂತರದ ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಭೇಟಿ ನೀಡಿ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ.

Tv9 Education Summit 2022: ಮಂಗಳೂರಿನಲ್ಲಿ ಜುಲೈ 09,10ಕ್ಕೆ ಟಿವಿ9 ಎಜುಕೇಶನ್ ಸಮ್ಮಿಟ್-2022
TV9 education Summit 2022 in Mangalore
TV9 Web
| Edited By: |

Updated on: Jul 08, 2022 | 4:00 PM

Share

ಮಂಗಳೂರು: ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟಿವಿ9 ಎಜುಕೇಶನ್ ಸಮ್ಮಿಟ್-2022 (Education Summit-2022) ನಡೆಸಿದ್ದ ಟಿವಿ9 ಕನ್ನಡ ವಾಹಿನಿಯು ಅದೇ ಕಾರ್ಯಕ್ರಮವನ್ನು ಮಂಗಳೂರಿನಲ್ಲಿ ಜುಲೈ 09 ಮತ್ತು 10ರಂದು (ಶನಿವಾರ ಮತ್ತು ಭಾನುವಾರ) ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಆಯೋಜಿಸಿದೆ. ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ ಎಜುಕೇಶನ್ ಸಮ್ಮಿಟ್ ಉದ್ಘಾಟಿಸಲಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶವಿದೆ. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸಮ್ಮಿಟ್​ನಲ್ಲಿ ಭಾಗವಹಿಸುತ್ತಿವೆ. ಟಿವಿ9 ವತಿಯಿಂದ 5ನೇ ಬಾರಿಗೆ ಎಜುಕೇಷನ್ ಎಕ್ಸ್‌ಪೋ ನಡೆಸುತ್ತಿದ್ದು, ಒಂದೇ ವೇದಿಕೆಯಲ್ಲಿ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತದೆ. ಟಿವಿ9 ಎಕ್ಸ್‌ಪೋನಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆ ಮಾಡಲಾಗುತ್ತದೆ. 2 ದಿನಗಳ ಕಾಲ ನಡೆಯುವ ಸಮ್ಮಿಟ್​ಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿಂದು ಎರಡನೇ ದಿನದ ಟಿವಿ9 ಎಜುಕೇಷನ್ ಸಮಿಟ್; ನೇರ ದೃಶ್ಯಾವಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಯುಸಿ ನಂತರದ ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಭೇಟಿ ನೀಡಿ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ. ಜೊತೆಗೆ ಎಕ್ಸ್​​​ಪೋದಲ್ಲಿ ಭಾಗವಹಿಸಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕಲ್ ಬೈಕ್, ಸ್ಮಾರ್ಟ್​​ಫೋನ್ ಹಾಗೂ ಗಿಫ್ಟ್ ವೋಚರ್​​​ಗಳನ್ನು ಸಹ ಗೆಲ್ಲಬಹುದುದಾಗಿದೆ.

ಇದನ್ನೂ ಓದಿ: ಟಿವಿ9 ಎಜ್ಯುಕೇಷನ್​​​ ಎಕ್ಸ್​​ಪೋ ಸಂಚಾರಿ ಪೊಲೀಸ್ ಜಂಟಿ ಆಯುಕ್ತ ಬಿ.ಆರ್ ರವಿಕಾಂತೇಗೌಡ ಭಾಗಿ

ಟಿವಿ9 ಎಜ್ಯುಕೇಷನ್​​​ ಎಕ್ಸ್​​ಪೋ ದೇಶದಾದ್ಯಂತದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳನ್ನು ಸಂಪರ್ಕಿಸುವ ಒಂದು ಅತಿ ದೊಡ್ಡ ವೇದಿಕೆಯನ್ನು ಒದಗಿಸುತ್ತಿದೆ. ಈ ಎಜ್ಯುಕೇಷನ್​​​ ಎಕ್ಸ್​​ಪೋವು ಚರ್ಚೆಗಳು, ಸಂವಾದಾತ್ಮಕ ವಿಚಾರಗಳು, ವೃತ್ತಿ ಸಮಾಲೋಚನೆ ಮತ್ತು ಉದ್ಯಮದ ಕುರಿತಾಗಿ ತಜ್ಞರ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿಗಳಿಗೆ ತಿಳಿಸುವ ಮತ್ತು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್