AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ

TV9 Education Expo Mangalore 2022 Highlights: ಮಂಗಳೂರಿನ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಟಿವಿ9 ಕನ್ನಡ ವಾಹಿನಿಯು ಆಯೋಜಿಸಿದ ಟಿವಿ9 ಎಜುಕೇಶನ್ ಸಮ್ಮಿಟ್-2022 ಇಂದಿನಿಂದ ಆರಂಭಗೊಂಡಿದ್ದು, ನಾಳೆ ಕೊನೆಗೊಳ್ಳಲಿದೆ. ಸಮ್ಮಿಟ್ ಅನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ ಅವರು ಉದ್ಘಾಟಿಸಿದರು.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ
ಟವಿ9 ಎಜುಕೇಶನ್ ಸಮ್ಮಿಟ್ 2022 ಉದ್ಘಾಟಿಸಿದ ಐಪಿಎಸ್ ಅಧಿಕಾರಿ ಎನ್.ಶಶಿಕುಮಾರ
TV9 Web
| Edited By: |

Updated on:Jul 09, 2022 | 7:40 PM

Share

ಮಂಗಳೂರು: ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟಿವಿ9 ಎಜುಕೇಶನ್ ಸಮ್ಮಿಟ್-2022 (Education Summit-2022) ನಡೆಸಿದ್ದ ಟಿವಿ9 ಕನ್ನಡ ವಾಹಿನಿಯು ಅದೇ ಕಾರ್ಯಕ್ರಮವನ್ನು ಇಂದು ಮತ್ತು ನಾಳೆ (ಜು.9 ಮತ್ತು ಜು.10) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಆಯೋಜಿಸಿದೆ. ಈ ಸಮ್ಮಿಟ್ ಅನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಉದ್ಘಾಟಿಸಿದರು. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸಮ್ಮಿಟ್​ನಲ್ಲಿ ಭಾಗವಹಿಸಲಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶವಿದೆ. ಈ ಎಜುಕೇಶನ್ ಎಕ್ಸ್ಪೋ ಮೂಲಕ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತಿದ್ದು, ಉಚಿತ ಪ್ರವೇಶ ನೀಡಲಾಗುತ್ತಿದೆ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ. ಜೊತೆಗೆ ಎಕ್ಸ್​​​ಪೋದಲ್ಲಿ ಭಾಗವಹಿಸಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕಲ್ ಬೈಕ್, ಸ್ಮಾರ್ಟ್​​ಫೋನ್ ಹಾಗೂ ಗಿಫ್ಟ್ ವೋಚರ್​​​ಗಳನ್ನು ಸಹ ಗೆಲ್ಲಬಹುದುದಾಗಿದೆ.

Published On - 11:27 am, Sat, 9 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್