AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ

TV9 Education Expo Mangalore 2022 Highlights: ಮಂಗಳೂರಿನ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಟಿವಿ9 ಕನ್ನಡ ವಾಹಿನಿಯು ಆಯೋಜಿಸಿದ ಟಿವಿ9 ಎಜುಕೇಶನ್ ಸಮ್ಮಿಟ್-2022 ಇಂದಿನಿಂದ ಆರಂಭಗೊಂಡಿದ್ದು, ನಾಳೆ ಕೊನೆಗೊಳ್ಳಲಿದೆ. ಸಮ್ಮಿಟ್ ಅನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ ಅವರು ಉದ್ಘಾಟಿಸಿದರು.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ
ಟವಿ9 ಎಜುಕೇಶನ್ ಸಮ್ಮಿಟ್ 2022 ಉದ್ಘಾಟಿಸಿದ ಐಪಿಎಸ್ ಅಧಿಕಾರಿ ಎನ್.ಶಶಿಕುಮಾರ
TV9 Web
| Edited By: |

Updated on:Jul 09, 2022 | 7:40 PM

Share

ಮಂಗಳೂರು: ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟಿವಿ9 ಎಜುಕೇಶನ್ ಸಮ್ಮಿಟ್-2022 (Education Summit-2022) ನಡೆಸಿದ್ದ ಟಿವಿ9 ಕನ್ನಡ ವಾಹಿನಿಯು ಅದೇ ಕಾರ್ಯಕ್ರಮವನ್ನು ಇಂದು ಮತ್ತು ನಾಳೆ (ಜು.9 ಮತ್ತು ಜು.10) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಆಯೋಜಿಸಿದೆ. ಈ ಸಮ್ಮಿಟ್ ಅನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಉದ್ಘಾಟಿಸಿದರು. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸಮ್ಮಿಟ್​ನಲ್ಲಿ ಭಾಗವಹಿಸಲಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶವಿದೆ. ಈ ಎಜುಕೇಶನ್ ಎಕ್ಸ್ಪೋ ಮೂಲಕ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತಿದ್ದು, ಉಚಿತ ಪ್ರವೇಶ ನೀಡಲಾಗುತ್ತಿದೆ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ. ಜೊತೆಗೆ ಎಕ್ಸ್​​​ಪೋದಲ್ಲಿ ಭಾಗವಹಿಸಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕಲ್ ಬೈಕ್, ಸ್ಮಾರ್ಟ್​​ಫೋನ್ ಹಾಗೂ ಗಿಫ್ಟ್ ವೋಚರ್​​​ಗಳನ್ನು ಸಹ ಗೆಲ್ಲಬಹುದುದಾಗಿದೆ.

Published On - 11:27 am, Sat, 9 July 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ