AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ

TV9 Education Expo Mangalore 2022 Highlights: ಮಂಗಳೂರಿನ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಟಿವಿ9 ಕನ್ನಡ ವಾಹಿನಿಯು ಆಯೋಜಿಸಿದ ಟಿವಿ9 ಎಜುಕೇಶನ್ ಸಮ್ಮಿಟ್-2022 ಇಂದಿನಿಂದ ಆರಂಭಗೊಂಡಿದ್ದು, ನಾಳೆ ಕೊನೆಗೊಳ್ಳಲಿದೆ. ಸಮ್ಮಿಟ್ ಅನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ ಅವರು ಉದ್ಘಾಟಿಸಿದರು.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ
ಟವಿ9 ಎಜುಕೇಶನ್ ಸಮ್ಮಿಟ್ 2022 ಉದ್ಘಾಟಿಸಿದ ಐಪಿಎಸ್ ಅಧಿಕಾರಿ ಎನ್.ಶಶಿಕುಮಾರ
TV9 Web
| Updated By: Rakesh Nayak Manchi|

Updated on:Jul 09, 2022 | 7:40 PM

Share

ಮಂಗಳೂರು: ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟಿವಿ9 ಎಜುಕೇಶನ್ ಸಮ್ಮಿಟ್-2022 (Education Summit-2022) ನಡೆಸಿದ್ದ ಟಿವಿ9 ಕನ್ನಡ ವಾಹಿನಿಯು ಅದೇ ಕಾರ್ಯಕ್ರಮವನ್ನು ಇಂದು ಮತ್ತು ನಾಳೆ (ಜು.9 ಮತ್ತು ಜು.10) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಆಯೋಜಿಸಿದೆ. ಈ ಸಮ್ಮಿಟ್ ಅನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಉದ್ಘಾಟಿಸಿದರು. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸಮ್ಮಿಟ್​ನಲ್ಲಿ ಭಾಗವಹಿಸಲಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶವಿದೆ. ಈ ಎಜುಕೇಶನ್ ಎಕ್ಸ್ಪೋ ಮೂಲಕ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತಿದ್ದು, ಉಚಿತ ಪ್ರವೇಶ ನೀಡಲಾಗುತ್ತಿದೆ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ. ಜೊತೆಗೆ ಎಕ್ಸ್​​​ಪೋದಲ್ಲಿ ಭಾಗವಹಿಸಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕಲ್ ಬೈಕ್, ಸ್ಮಾರ್ಟ್​​ಫೋನ್ ಹಾಗೂ ಗಿಫ್ಟ್ ವೋಚರ್​​​ಗಳನ್ನು ಸಹ ಗೆಲ್ಲಬಹುದುದಾಗಿದೆ.

Published On - 11:27 am, Sat, 9 July 22

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ