AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ

TV9 Education Expo Mangalore 2022 Highlights: ಮಂಗಳೂರಿನ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಟಿವಿ9 ಕನ್ನಡ ವಾಹಿನಿಯು ಆಯೋಜಿಸಿದ ಟಿವಿ9 ಎಜುಕೇಶನ್ ಸಮ್ಮಿಟ್-2022 ಇಂದಿನಿಂದ ಆರಂಭಗೊಂಡಿದ್ದು, ನಾಳೆ ಕೊನೆಗೊಳ್ಳಲಿದೆ. ಸಮ್ಮಿಟ್ ಅನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ ಅವರು ಉದ್ಘಾಟಿಸಿದರು.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ
ಟವಿ9 ಎಜುಕೇಶನ್ ಸಮ್ಮಿಟ್ 2022 ಉದ್ಘಾಟಿಸಿದ ಐಪಿಎಸ್ ಅಧಿಕಾರಿ ಎನ್.ಶಶಿಕುಮಾರ
TV9 Web
| Edited By: |

Updated on:Jul 09, 2022 | 7:40 PM

Share

ಮಂಗಳೂರು: ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟಿವಿ9 ಎಜುಕೇಶನ್ ಸಮ್ಮಿಟ್-2022 (Education Summit-2022) ನಡೆಸಿದ್ದ ಟಿವಿ9 ಕನ್ನಡ ವಾಹಿನಿಯು ಅದೇ ಕಾರ್ಯಕ್ರಮವನ್ನು ಇಂದು ಮತ್ತು ನಾಳೆ (ಜು.9 ಮತ್ತು ಜು.10) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಆಯೋಜಿಸಿದೆ. ಈ ಸಮ್ಮಿಟ್ ಅನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಉದ್ಘಾಟಿಸಿದರು. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸಮ್ಮಿಟ್​ನಲ್ಲಿ ಭಾಗವಹಿಸಲಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶವಿದೆ. ಈ ಎಜುಕೇಶನ್ ಎಕ್ಸ್ಪೋ ಮೂಲಕ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತಿದ್ದು, ಉಚಿತ ಪ್ರವೇಶ ನೀಡಲಾಗುತ್ತಿದೆ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ. ಜೊತೆಗೆ ಎಕ್ಸ್​​​ಪೋದಲ್ಲಿ ಭಾಗವಹಿಸಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕಲ್ ಬೈಕ್, ಸ್ಮಾರ್ಟ್​​ಫೋನ್ ಹಾಗೂ ಗಿಫ್ಟ್ ವೋಚರ್​​​ಗಳನ್ನು ಸಹ ಗೆಲ್ಲಬಹುದುದಾಗಿದೆ.

Published On - 11:27 am, Sat, 9 July 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!