AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ

TV9 Education Expo Mangalore 2022 Highlights: ಮಂಗಳೂರಿನ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಟಿವಿ9 ಕನ್ನಡ ವಾಹಿನಿಯು ಆಯೋಜಿಸಿದ ಟಿವಿ9 ಎಜುಕೇಶನ್ ಸಮ್ಮಿಟ್-2022 ಇಂದಿನಿಂದ ಆರಂಭಗೊಂಡಿದ್ದು, ನಾಳೆ ಕೊನೆಗೊಳ್ಳಲಿದೆ. ಸಮ್ಮಿಟ್ ಅನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ ಅವರು ಉದ್ಘಾಟಿಸಿದರು.

TV9 Education Summit 2022 Highlights: ಮಂಗಳೂರು ಒಂದು ಎಜುಕೇಶನ್ ಹಬ್ ಆಗಿ ಮಾರ್ಪಟ್ಟಿದೆ: ಪೊಲೀಸ್ ಆಯುಕ್ತ ಎನ್​. ಶಶಿಕುಮಾರ
ಟವಿ9 ಎಜುಕೇಶನ್ ಸಮ್ಮಿಟ್ 2022 ಉದ್ಘಾಟಿಸಿದ ಐಪಿಎಸ್ ಅಧಿಕಾರಿ ಎನ್.ಶಶಿಕುಮಾರ
TV9 Web
| Edited By: |

Updated on:Jul 09, 2022 | 7:40 PM

Share

ಮಂಗಳೂರು: ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟಿವಿ9 ಎಜುಕೇಶನ್ ಸಮ್ಮಿಟ್-2022 (Education Summit-2022) ನಡೆಸಿದ್ದ ಟಿವಿ9 ಕನ್ನಡ ವಾಹಿನಿಯು ಅದೇ ಕಾರ್ಯಕ್ರಮವನ್ನು ಇಂದು ಮತ್ತು ನಾಳೆ (ಜು.9 ಮತ್ತು ಜು.10) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್​​ ಕನ್ವೆನ್ಷನ್​​ ಸೆಂಟರ್​​ನಲ್ಲಿ ಆಯೋಜಿಸಿದೆ. ಈ ಸಮ್ಮಿಟ್ ಅನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಉದ್ಘಾಟಿಸಿದರು. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸಮ್ಮಿಟ್​ನಲ್ಲಿ ಭಾಗವಹಿಸಲಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶವಿದೆ. ಈ ಎಜುಕೇಶನ್ ಎಕ್ಸ್ಪೋ ಮೂಲಕ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತಿದ್ದು, ಉಚಿತ ಪ್ರವೇಶ ನೀಡಲಾಗುತ್ತಿದೆ. ದೇಶ ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಎಜ್ಯುಕೇಷನ್​​​ ಎಕ್ಸ್​​ಪೋದಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರದ ಪರಿಣಿತರಿಂದ ನಿಮಗೆ ಉಚಿತ ಕೌನ್ಸೆಲಿಂಗ್ ಸಿಗಲಿದೆ. ಜೊತೆಗೆ ಎಕ್ಸ್​​​ಪೋದಲ್ಲಿ ಭಾಗವಹಿಸಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕಲ್ ಬೈಕ್, ಸ್ಮಾರ್ಟ್​​ಫೋನ್ ಹಾಗೂ ಗಿಫ್ಟ್ ವೋಚರ್​​​ಗಳನ್ನು ಸಹ ಗೆಲ್ಲಬಹುದುದಾಗಿದೆ.

Published On - 11:27 am, Sat, 9 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ