AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uppinangady Blast: ಟಯರ್ ವರ್ಕ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಪೋಟಗೊಂಡು ಕಾರ್ಮಿಕ ಸಾವು

ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಎಂಬಲ್ಲಿ ಟಯರ್ ವರ್ಕ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಪೋಟವಾಗಿದೆ.

Uppinangady Blast:  ಟಯರ್ ವರ್ಕ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಪೋಟಗೊಂಡು ಕಾರ್ಮಿಕ ಸಾವು
ಟಯರ್ ವರ್ಕ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಪೋಟ
TV9 Web
| Edited By: |

Updated on:Jan 18, 2023 | 3:49 PM

Share

ಮಂಗಳೂರು: ಟಯರ್ ವರ್ಕ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ (Tyre compressor) ಸ್ಪೋಟಗೊಂಡು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಇಂದು (ಜನವರಿ 18) ಪುತ್ತೂರು ತಾಲೂಕಿನ ಉಪ್ಪಿನಂಗಡಿಯ(Uppinangady) ಗಾಂಧಿ ಪಾರ್ಕ್ ಎಂಬಲ್ಲಿ ನಡೆದಿದೆ. ಅಲಂಕಾರು ಗ್ರಾಮದ ರಾಜೇಶ್ ಪೂಜಾರಿ(43) ಮೃತ ಕಾರ್ಮಿಕ. ಉಪ್ಪಿನಂಗಡಿ ಗಾಂಧಿ ಪಾರ್ಕ್ (Gandhi Park)ಬಳಿ ಇರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಟಯರ್ ರಿಸೋಲ್ ಕೆಲಸದ ವೇಳೆ ಏಕಾಏಕಿ ಕಂಪ್ರೆಸರ್ ಸ್ಫೋಟವಾಗಿದೆ.

ಟಯರ್ ರಿಸೋಲ್ ಮಾಡುತ್ತಿದ್ದಾಗ ಏಕಾಏಕಿ ಏರ್ ಕಂಪ್ರೆಸರ್ ಸ್ಫೋಟವಾಗಿದೆ. ಇದರಿಂದ ತೀವ್ರವಾಗಿ ಗಾಯೊಂಡಿದ್ದ ರಾಜೇಶ್ ಪೂಜಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಗ್ಯಾಧಿಕಾರಿ ಆತ್ಮಹತ್ಯೆ

ಕೋಲಾರ: ಜಿಲ್ಲೆ ಮಾಲೂರು ತಾಲೂಕಿನ ಬಾಳಗಾನಹಳ್ಳಿಯ ಸಮುದಾಯದ ಆರೋಗ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಸ್ತಿ ಸರ್ಕಾರಿ ಆಸ್ಪತ್ರೆಯ ವಸತಿ ಗೃಹದಲ್ಲಿ ಇಂದು(ಜನವರಿ 18) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಾನಂದ ಜಕ್ಕಣ್ಣನವರ್(24)​ ಆತ್ಮಹತ್ಯೆ ಮಾಡಿಕೊಂಡ ಸಮುದಾಯ ಆರೋಗ್ಯಾಧಿಕಾರಿ. ಮೂಲತಃ ಬೆಳಗಾವಿ ಜಿಲ್ಲೆಯ ಇಂಚಲ ಗ್ರಾಮದ ಶಿವಾನಂದ ಅವರು ಕಳೆದ 9 ತಿಂಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದರು. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಮಾಸ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:18 pm, Wed, 18 January 23

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ