AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ- ಖಾದರ್ ಸಲಹೆ

ವಿಧಾನಸಭೆ: ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಬೇರೆ ಬೇರೆ ಸೆಲ್ ಗಳಿವೆ. ಒಂದು ಸೆಲ್ ನಲ್ಲಿ ಹಿಂದೂ ಕೈದಿಗಳಿದ್ರೆ, ಮತ್ತೊಂದು ಸೆಲ್ ನಲ್ಲಿ ಮುಸ್ಲಿಂ ಕೈದಿಗಳಿದಾರೆ. ಈ ತಾರತಮ್ಯ ಜೈಲಿನಲ್ಲೂ ನಡೆಯುತ್ತಿದೆ.

ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ- ಖಾದರ್ ಸಲಹೆ
ಮಾಜಿ ಸಚಿವ ಯು.ಟಿ ಖಾದರ್
TV9 Web
| Edited By: ಸಾಧು ಶ್ರೀನಾಥ್​|

Updated on:Sep 17, 2021 | 1:31 PM

Share

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಮುಂದುವರಿದಿದ್ದು ವಿಧಾನಸಭೆಯಲ್ಲಿ ಮಂಗಳೂರು ಜೈಲಿನ ಬಗ್ಗೆ ಅಲ್ಲಿನ ಶಾಸಕ ಯು.ಟಿ. ಖಾದರ್ ವಿಚಾರ ಪ್ರಸ್ತಾಪಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಬೇರೆ ಬೇರೆ ಸೆಲ್ ಗಳಿವೆ. ಒಂದು ಸೆಲ್ ನಲ್ಲಿ ಹಿಂದೂ ಕೈದಿಗಳಿದ್ರೆ, ಮತ್ತೊಂದು ಸೆಲ್ ನಲ್ಲಿ ಮುಸ್ಲಿಂ ಕೈದಿಗಳಿದಾರೆ. ಈ ತಾರತಮ್ಯ ಜೈಲಿನಲ್ಲೂ ನಡೆಯುತ್ತಿದೆ. ಇದನ್ನು ನಿಲ್ಲಿಸಿ, ಎಲ್ಲರನ್ನೂ ಮಿಕ್ಸ್ ಮಾಡಿ ಹಾಕಿ ಎಂದು ಸಲಹೆ ನೀಡಿದ್ದಾರೆ.

ಮಂಗಳೂರಲ್ಲಿ ಈ ರೀತಿಯ ಸಮಸ್ಯೆ ಉಂಟಾಗಿದೆ. ಜೈಲಿನಲ್ಲಿ ನೀವು ಈ ರೀತಿ ಮಾಡಿದ್ರೆ, ಅವರು ಹೊರಗೆ ಬಂದು ಏನು ಮಾಡ್ತಾರೆ? ಅದೇ ಮೆಂಟಾಲಿಟಿ ಇಟ್ಟುಕೊಂಡು ಬಂದು ಹೊರಗೂ ಬಂದು ಅದೇ ಮಾಡ್ತಾರೆ. ಹಿಂದೂ, ಮುಸ್ಲಿಂ ಖೈದಿಗಳನ್ನು ಒಂದೇ ಸೆಲ್ ಗೆ ಹಾಕಿ.

ಅವರನ್ನು ಯಾಕೆ ಬೇರೆ ಬೇರೆ ಸೆಲ್ ಗೆ ಹಾಕೋದು? ಅವರನ್ನು ಅಲ್ಲೇ ಒಟ್ಟಿಗೆ ಹಾಕಿ, ಅಲ್ಲಿ ಅವರು ಹೊಡೆದುಕೊಂಡು ಸಾಯಲಿ. ಅವರು ಹೊರಗೆ ಬಂದು ಗಲಾಟೆ ಮಾಡೋದು ಬೇಡ. ಅವರು ಹೊರಗೆ ಬಂದ್ರು ಕೂಡ ಅದನ್ನೇ ಬಿಂಬಿಸ್ತಾರೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ ಶಾಸಕ ಯು.ಟಿ. ಖಾದರ್ ಕ್ರಿಮಿನಲ್ ಭೇಟಿ ಮಾಡುವ ವಿಸಿಟರ್ ಗಳ ಮೇಲೆಯೂ ನಿಗಾ ವಹಿಸಲು ಕ್ರಮ ಜರುಗಿಸಿ ಎಂದರು.

ಇದನ್ನು ಓದಿ: Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!

(why separate room for hindu and muslim prisoners in mangalore jail questions mla ut khader)

Published On - 1:25 pm, Fri, 17 September 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ