AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ- ಖಾದರ್ ಸಲಹೆ

ವಿಧಾನಸಭೆ: ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಬೇರೆ ಬೇರೆ ಸೆಲ್ ಗಳಿವೆ. ಒಂದು ಸೆಲ್ ನಲ್ಲಿ ಹಿಂದೂ ಕೈದಿಗಳಿದ್ರೆ, ಮತ್ತೊಂದು ಸೆಲ್ ನಲ್ಲಿ ಮುಸ್ಲಿಂ ಕೈದಿಗಳಿದಾರೆ. ಈ ತಾರತಮ್ಯ ಜೈಲಿನಲ್ಲೂ ನಡೆಯುತ್ತಿದೆ.

ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ- ಖಾದರ್ ಸಲಹೆ
ಮಾಜಿ ಸಚಿವ ಯು.ಟಿ ಖಾದರ್
TV9 Web
| Edited By: |

Updated on:Sep 17, 2021 | 1:31 PM

Share

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಮುಂದುವರಿದಿದ್ದು ವಿಧಾನಸಭೆಯಲ್ಲಿ ಮಂಗಳೂರು ಜೈಲಿನ ಬಗ್ಗೆ ಅಲ್ಲಿನ ಶಾಸಕ ಯು.ಟಿ. ಖಾದರ್ ವಿಚಾರ ಪ್ರಸ್ತಾಪಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಬೇರೆ ಬೇರೆ ಸೆಲ್ ಗಳಿವೆ. ಒಂದು ಸೆಲ್ ನಲ್ಲಿ ಹಿಂದೂ ಕೈದಿಗಳಿದ್ರೆ, ಮತ್ತೊಂದು ಸೆಲ್ ನಲ್ಲಿ ಮುಸ್ಲಿಂ ಕೈದಿಗಳಿದಾರೆ. ಈ ತಾರತಮ್ಯ ಜೈಲಿನಲ್ಲೂ ನಡೆಯುತ್ತಿದೆ. ಇದನ್ನು ನಿಲ್ಲಿಸಿ, ಎಲ್ಲರನ್ನೂ ಮಿಕ್ಸ್ ಮಾಡಿ ಹಾಕಿ ಎಂದು ಸಲಹೆ ನೀಡಿದ್ದಾರೆ.

ಮಂಗಳೂರಲ್ಲಿ ಈ ರೀತಿಯ ಸಮಸ್ಯೆ ಉಂಟಾಗಿದೆ. ಜೈಲಿನಲ್ಲಿ ನೀವು ಈ ರೀತಿ ಮಾಡಿದ್ರೆ, ಅವರು ಹೊರಗೆ ಬಂದು ಏನು ಮಾಡ್ತಾರೆ? ಅದೇ ಮೆಂಟಾಲಿಟಿ ಇಟ್ಟುಕೊಂಡು ಬಂದು ಹೊರಗೂ ಬಂದು ಅದೇ ಮಾಡ್ತಾರೆ. ಹಿಂದೂ, ಮುಸ್ಲಿಂ ಖೈದಿಗಳನ್ನು ಒಂದೇ ಸೆಲ್ ಗೆ ಹಾಕಿ.

ಅವರನ್ನು ಯಾಕೆ ಬೇರೆ ಬೇರೆ ಸೆಲ್ ಗೆ ಹಾಕೋದು? ಅವರನ್ನು ಅಲ್ಲೇ ಒಟ್ಟಿಗೆ ಹಾಕಿ, ಅಲ್ಲಿ ಅವರು ಹೊಡೆದುಕೊಂಡು ಸಾಯಲಿ. ಅವರು ಹೊರಗೆ ಬಂದು ಗಲಾಟೆ ಮಾಡೋದು ಬೇಡ. ಅವರು ಹೊರಗೆ ಬಂದ್ರು ಕೂಡ ಅದನ್ನೇ ಬಿಂಬಿಸ್ತಾರೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ ಶಾಸಕ ಯು.ಟಿ. ಖಾದರ್ ಕ್ರಿಮಿನಲ್ ಭೇಟಿ ಮಾಡುವ ವಿಸಿಟರ್ ಗಳ ಮೇಲೆಯೂ ನಿಗಾ ವಹಿಸಲು ಕ್ರಮ ಜರುಗಿಸಿ ಎಂದರು.

ಇದನ್ನು ಓದಿ: Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!

(why separate room for hindu and muslim prisoners in mangalore jail questions mla ut khader)

Published On - 1:25 pm, Fri, 17 September 21

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು