AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ರೈಲ್ವೆ ನಿಲ್ದಾಣದ ಸೂಚನಾ ಫಲಕದಕಲ್ಲಿ ಕನ್ನಡ ಮಾಯ: ಸಾರ್ವಜನಿಕರಿಂದ ಆಕ್ರೋಶ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ದಕ್ಷಿಣ ಅಳವಡಿಸಿರುವ ಸೂಚನಾ ಫಲಕದಲ್ಲಿ ಕನ್ನಡ ಭಾಷೆಯೇ ಮಾಯವಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಇದನ್ನು ನೋಡಿದ ರೈಲ್ವೆ ಯೂನಿಯನ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಪಾಲಕ್ಕಾಡ್ ರೈಲ್ವೆ ಅಧಿಕಾರಿಗಳಿಗೆ ದೂರು ಸಲ್ಲಿಸಿದರು.

Mangalore News: ರೈಲ್ವೆ ನಿಲ್ದಾಣದ ಸೂಚನಾ ಫಲಕದಕಲ್ಲಿ ಕನ್ನಡ ಮಾಯ: ಸಾರ್ವಜನಿಕರಿಂದ ಆಕ್ರೋಶ
ಕನ್ನಡ ಭಾಷೆ ಇಲ್ಲದ ಸೂಚನಾ ಫಲಕ
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 16, 2023 | 1:16 PM

ಮಂಗಳೂರು ಅ.15: ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ (Railway Station) ಮತ್ತು ಗಡಿಯಲ್ಲಿನ ಸರ್ಕಾರಿ ಕಚೇರಿಗಳಲ್ಲಿನ ಸೂಚನಾ ಫಲಕಗಳಲ್ಲಿ ಕನ್ನಡ ಮಾಯವಾಗಿರುವ ಸುದ್ದಿಗಳು ಆಗಾಗ ವರದಿಯಾಗುತ್ತವೆ. ಇದೀಗ ಮಂಗಳೂರು ಜಂಕ್ಷನ್ (Mangalore Junction) ರೈಲು ನಿಲ್ದಾಣದಲ್ಲಿ ದಕ್ಷಿಣ ಅಳವಡಿಸಿರುವ ಸೂಚನಾ ಫಲಕದಲ್ಲಿ ಕನ್ನಡ ಭಾಷೆಯೇ ಮಾಯವಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ನಿಲ್ದಾಣದಲ್ಲಿ ಅವಡಿಸಿರುವ ಒಂದು ಫಲಕದಲ್ಲಿ “ಮಂಗಳೂರು ಜಂಕ್ಷನ್ ರನ್ನಿಂಗ್ ರೂಮ್” ಎಂದು ಇಂಗ್ಲಿಷ್, ಹಿಂದಿ ಮತ್ತು ಮಲಯಾಳಂನಲ್ಲಿ ಭಾಷೆಯಲ್ಲಿ ಮಾತ್ರ ಬರೆಯಲಾಗಿದೆ.

ಇದನ್ನು ನೋಡಿದ ರೈಲ್ವೆ ಯೂನಿಯನ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಪಾಲಕ್ಕಾಡ್ ರೈಲ್ವೆ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ಹೆಚ್ಚುವರಿಯಾಗಿ, ಅವರು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ರೈಲ್ವೆ ನಿಲ್ದಾಣಗಳಲ್ಲಿ ಹೈಸ್ಪೀಡ್ ಇಂಟರ್ನೆಟ್ ಲಭ್ಯ; ಉಚಿತ ಬಳಕೆಗೆ ಎಷ್ಟು ವೈಫೈ ಸಿಗುತ್ತದೆ? ಇಲ್ಲಿದೆ ಡೀಟೇಲ್ಸ್

ಸಾರ್ವಜನಿಕರು ಮತ್ತು ರೈಲ್ವೆ ನೌಕರರ ಸಂಘದ ಒತ್ತಡಕ್ಕೆ ಮಣಿದ ಅಧಿಕಾರಿಗಳು ಶನಿವಾರ ಫಲಕವನ್ನು ತೆಗೆದರು. ರೈಲ್ವೆ ಪ್ರಯಾಣಿಕರು ಹೊಸ ಸೂಚನಾ ಫಲಕದಲ್ಲಿ ಮಲಯಾಳಂ ಬದಲಿಗೆ ಕನ್ನಡವನ್ನು ಸೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು