AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರು: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ

ಜಿಲ್ಲೆಯ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಬಳಿಯಿರುವ ಖಾಸಗಿ ಗೆಸ್ಟ್ ಹೌಸ್​ನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಈ ಕುರಿತು, ಯುವತಿಯಿಂದ‌ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ಪುತ್ತೂರು: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ
ಆರೋಪಿ ಬ್ರಾಯನ್ ರಿಚರ್ಡ್ ಅಮನ್ನಾ (ಒಳಚಿತ್ರ); ಕೃತ್ಯ ಎಸಗಿದ ಸ್ಥಳ
KUSHAL V
| Edited By: |

Updated on:Feb 09, 2021 | 10:10 AM

Share

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಬಳಿಯಿರುವ ಖಾಸಗಿ ಗೆಸ್ಟ್ ಹೌಸ್​ನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಈ ಕುರಿತು, ಯುವತಿಯಿಂದ‌ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ಏನಿದು ಪ್ರಕರಣ? ನೌಕಾಪಡೆಯ ಅಧಿಕಾರಿಯೊಬ್ಬರ ಬೀಳ್ಕೊಡುಗೆ ಪಾರ್ಟಿಗೆ ಯವತಿಯೊಬ್ಬಳು ಖಾಸಗಿ ಗೆಸ್ಟ್​ ಹೌಸ್​ಗೆ ಬಂದಿದ್ದಳು. ತಮ್ಮ ಸ್ನೇಹಿತರೊಟ್ಟಿಗೆ ಯುವತಿ ಬಂದಿದ್ದಳು. ಈ ವೇಳೆ, ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನಂತೆ.

ಸದ್ಯ, ಈ ಕುರಿತು, ಸಂತ್ರಸ್ತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿಯ ದೂರಿನನ್ವಯ ಅತ್ಯಾಚಾರ ಆರೋಪಿ ಬ್ರಾಯನ್ ರಿಚರ್ಡ್ ಅಮನ್ನಾ ಬಂಧನವಾಗಿದೆ.

Published On - 6:55 pm, Mon, 8 February 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ