AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘನೆ: ಡ್ಯಾನ್ಸ್​ ಕಾರ್ಯಕ್ರಮದಲ್ಲಿ ಕಿಕ್ಕಿರಿದು ಕುಣಿದ ಜನ

ಕೊವಿಡ್ ಭಯ ಲೆಕ್ಕಿಸದೇ ನಿಯಮ ಉಲ್ಲಂಘಿಸಿ ತಡ ರಾತ್ರಿಯವರೆಗೆ ಭರ್ಜರಿ ಡ್ಯಾನ್ಸ್​ ಕಾರ್ಯಕ್ರಮವನ್ನ ರೋಣ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆರೋಪದ ಮಾತುಗಳು ಕೇಳಿ ಬರುತ್ತಿವೆ.

ಕೊವಿಡ್ ನಿಯಮ ಉಲ್ಲಂಘನೆ: ಡ್ಯಾನ್ಸ್​ ಕಾರ್ಯಕ್ರಮದಲ್ಲಿ ಕಿಕ್ಕಿರಿದು ಕುಣಿದ ಜನ
ಕೊವಿಡ್ ನಿಯಮ ಉಲ್ಲಂಘಿಸಿ ಗದಗದಲ್ಲಿ ಕಾರ್ಯಕ್ರಮ ಆಯೋಜನೆ
ರಾಜೇಶ್ ದುಗ್ಗುಮನೆ
|

Updated on: Jan 31, 2021 | 10:24 AM

Share

ಗದಗ: ಕೊವಿಡ್ ಭಯ ಲೆಕ್ಕಿಸದೇ ನಿಯಮ ಉಲ್ಲಂಘಿಸಿ ತಡ ರಾತ್ರಿಯವರೆಗೆ ಭರ್ಜರಿ ಡ್ಯಾನ್ಸ್​ ಕಾರ್ಯಕ್ರಮವನ್ನ ರೋಣ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು, ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜಿಸಿರುವುದಾಗಿ ಗ್ರಾಮದ ಇಬ್ಬರು ಮುಖಂಡರ ವಿರುದ್ಧ ಆರೋಪದ ಮಾತು ಕೇಳಿ ಬಂದಿದೆ.

ಒಂದೇ ಗ್ರಾಮದಲ್ಲಿ ಎರಡು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕಿಕ್ಕಿರಿದು ಜನ ಸೇರಿದ್ದರು. ಕೊವಿಡ್​ ನಿಯಮದ ಕುರಿತಾಗಿ ಯಾವುದೇ ಗಮನ ಇಲ್ಲದೇ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಹಿತಿ ಇದ್ದರೂ ಕಡಿವಾಣ ಹಾಕುವಲ್ಲಿ ರೋಣ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ನೀಡಿಲ್ಲ ಎಂದು ರೋಣ ತಹಶೀಲ್ದಾರ ಜಕ್ಕಣ್ಣವರ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ದೀಪಾವಳಿ ಹಿನ್ನೆಲೆ ಮಾರುಕಟ್ಟೆಯಲ್ಲಿ ಜನ ಜಂಗುಳಿ: ಕೊವಿಡ್ ನಿಯಮ ಉಲ್ಲಂಘನೆ, ಮಾರ್ಷಲ್‌ಗಳು ನಾಪತ್ತೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ