AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘನೆ: ಡ್ಯಾನ್ಸ್​ ಕಾರ್ಯಕ್ರಮದಲ್ಲಿ ಕಿಕ್ಕಿರಿದು ಕುಣಿದ ಜನ

ಕೊವಿಡ್ ಭಯ ಲೆಕ್ಕಿಸದೇ ನಿಯಮ ಉಲ್ಲಂಘಿಸಿ ತಡ ರಾತ್ರಿಯವರೆಗೆ ಭರ್ಜರಿ ಡ್ಯಾನ್ಸ್​ ಕಾರ್ಯಕ್ರಮವನ್ನ ರೋಣ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆರೋಪದ ಮಾತುಗಳು ಕೇಳಿ ಬರುತ್ತಿವೆ.

ಕೊವಿಡ್ ನಿಯಮ ಉಲ್ಲಂಘನೆ: ಡ್ಯಾನ್ಸ್​ ಕಾರ್ಯಕ್ರಮದಲ್ಲಿ ಕಿಕ್ಕಿರಿದು ಕುಣಿದ ಜನ
ಕೊವಿಡ್ ನಿಯಮ ಉಲ್ಲಂಘಿಸಿ ಗದಗದಲ್ಲಿ ಕಾರ್ಯಕ್ರಮ ಆಯೋಜನೆ
ರಾಜೇಶ್ ದುಗ್ಗುಮನೆ
|

Updated on: Jan 31, 2021 | 10:24 AM

Share

ಗದಗ: ಕೊವಿಡ್ ಭಯ ಲೆಕ್ಕಿಸದೇ ನಿಯಮ ಉಲ್ಲಂಘಿಸಿ ತಡ ರಾತ್ರಿಯವರೆಗೆ ಭರ್ಜರಿ ಡ್ಯಾನ್ಸ್​ ಕಾರ್ಯಕ್ರಮವನ್ನ ರೋಣ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು, ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜಿಸಿರುವುದಾಗಿ ಗ್ರಾಮದ ಇಬ್ಬರು ಮುಖಂಡರ ವಿರುದ್ಧ ಆರೋಪದ ಮಾತು ಕೇಳಿ ಬಂದಿದೆ.

ಒಂದೇ ಗ್ರಾಮದಲ್ಲಿ ಎರಡು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕಿಕ್ಕಿರಿದು ಜನ ಸೇರಿದ್ದರು. ಕೊವಿಡ್​ ನಿಯಮದ ಕುರಿತಾಗಿ ಯಾವುದೇ ಗಮನ ಇಲ್ಲದೇ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಹಿತಿ ಇದ್ದರೂ ಕಡಿವಾಣ ಹಾಕುವಲ್ಲಿ ರೋಣ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ನೀಡಿಲ್ಲ ಎಂದು ರೋಣ ತಹಶೀಲ್ದಾರ ಜಕ್ಕಣ್ಣವರ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ದೀಪಾವಳಿ ಹಿನ್ನೆಲೆ ಮಾರುಕಟ್ಟೆಯಲ್ಲಿ ಜನ ಜಂಗುಳಿ: ಕೊವಿಡ್ ನಿಯಮ ಉಲ್ಲಂಘನೆ, ಮಾರ್ಷಲ್‌ಗಳು ನಾಪತ್ತೆ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು