Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Birthday ‘ಯಜಮಾನ’ನ ಹುಟ್ಟುಹಬ್ಬದಂದು.. ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ

ನಟ ದರ್ಶನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ‘ಯಜಮಾನ’ನ ಅಭಿಮಾನಿಗಳ ತಮ್ಮ ನೆಚ್ಚಿನ ಹೀರೋ ಬರ್ತ್​ ಡೇನ ಕೊಂಚ ಡಿಫರೆಂಟ್​ ಆಗಿ ಆಚರಿಸಿದರು. ಹೌದು, ರಾಜ್ಯದ ಎಲ್ಲೆಡೆ ದರ್ಶನ್​ ಫ್ಯಾನ್ಸ್​ ಕೇಕ್​ ಕತ್ತರಿಸಿ ಸಂಭ್ರಮಿಸಿದರೆ ಇತ್ತ ಬೆಣ್ಣೆನಗರಿಯ ದಚ್ಚು ಅಭಿಮಾನಿಗಳು ನಗರದ ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು.

Darshan Birthday ‘ಯಜಮಾನ’ನ ಹುಟ್ಟುಹಬ್ಬದಂದು.. ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ
ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ
Follow us
KUSHAL V
|

Updated on:Feb 16, 2021 | 10:02 PM

ದಾವಣಗೆರೆ: ನಟ ದರ್ಶನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ‘ಯಜಮಾನ’ನ ಅಭಿಮಾನಿಗಳ ತಮ್ಮ ನೆಚ್ಚಿನ ಹೀರೋ ಬರ್ತ್​ ಡೇನ ಕೊಂಚ ಡಿಫರೆಂಟ್​ ಆಗಿ ಆಚರಿಸಿದರು. ಹೌದು, ರಾಜ್ಯದ ಎಲ್ಲೆಡೆ ದರ್ಶನ್​ ಫ್ಯಾನ್ಸ್​ ಕೇಕ್​ ಕತ್ತರಿಸಿ ಸಂಭ್ರಮಿಸಿದರೆ ಇತ್ತ ಬೆಣ್ಣೆನಗರಿಯ ದಚ್ಚು ಅಭಿಮಾನಿಗಳು ನಗರದ ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು.

ಜಿಲ್ಲೆಯ ಹೆಬ್ಬಾಳದಲ್ಲಿ ನಡೆದ ಸಮಾರಂಭದ ವೇಳೆ ದರ್ಶನ್ ಅಭಿಮಾನಿಗಳ ಬಳಗದಿಂದ ಕೊರೊನಾವಾರಿಯರ್ಸ್​ಗೆ ಸನ್ಮಾನ ಮಾಡಲಾಯಿತು. ಜೊತೆಗೆ, ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಪೆನ್​ಗಳನ್ನು ಉಡುಗೊರೆಯಾಗಿ ನೀಡಲಾಯಿತು. ಇದಲ್ಲದೆ, ಬಿಸಿಯೂಟ ತಯಾರಕರಿಗೆ ಬಟ್ಟೆಗಳನ್ನು ಸಹ ವಿತರಣೆ ಮಾಡಲಾಯಿತು.ಇದಾದ ಬಳಿಕ, ದರ್ಶನ್ ಅಭಿಮಾನಿ ಬಳಗ ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಸಹ ಮಾಡಿದರು.

ಇದನ್ನೂ ಓದಿ: D Boss Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರ ಈ ಗುಣಗಳ ಬಗ್ಗೆ ನಿಮಗೆ ಗೊತ್ತಾ?

Published On - 9:59 pm, Tue, 16 February 21

ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ