AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Birthday ‘ಯಜಮಾನ’ನ ಹುಟ್ಟುಹಬ್ಬದಂದು.. ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ

ನಟ ದರ್ಶನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ‘ಯಜಮಾನ’ನ ಅಭಿಮಾನಿಗಳ ತಮ್ಮ ನೆಚ್ಚಿನ ಹೀರೋ ಬರ್ತ್​ ಡೇನ ಕೊಂಚ ಡಿಫರೆಂಟ್​ ಆಗಿ ಆಚರಿಸಿದರು. ಹೌದು, ರಾಜ್ಯದ ಎಲ್ಲೆಡೆ ದರ್ಶನ್​ ಫ್ಯಾನ್ಸ್​ ಕೇಕ್​ ಕತ್ತರಿಸಿ ಸಂಭ್ರಮಿಸಿದರೆ ಇತ್ತ ಬೆಣ್ಣೆನಗರಿಯ ದಚ್ಚು ಅಭಿಮಾನಿಗಳು ನಗರದ ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು.

Darshan Birthday ‘ಯಜಮಾನ’ನ ಹುಟ್ಟುಹಬ್ಬದಂದು.. ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ
ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ
KUSHAL V
|

Updated on:Feb 16, 2021 | 10:02 PM

Share

ದಾವಣಗೆರೆ: ನಟ ದರ್ಶನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ‘ಯಜಮಾನ’ನ ಅಭಿಮಾನಿಗಳ ತಮ್ಮ ನೆಚ್ಚಿನ ಹೀರೋ ಬರ್ತ್​ ಡೇನ ಕೊಂಚ ಡಿಫರೆಂಟ್​ ಆಗಿ ಆಚರಿಸಿದರು. ಹೌದು, ರಾಜ್ಯದ ಎಲ್ಲೆಡೆ ದರ್ಶನ್​ ಫ್ಯಾನ್ಸ್​ ಕೇಕ್​ ಕತ್ತರಿಸಿ ಸಂಭ್ರಮಿಸಿದರೆ ಇತ್ತ ಬೆಣ್ಣೆನಗರಿಯ ದಚ್ಚು ಅಭಿಮಾನಿಗಳು ನಗರದ ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು.

ಜಿಲ್ಲೆಯ ಹೆಬ್ಬಾಳದಲ್ಲಿ ನಡೆದ ಸಮಾರಂಭದ ವೇಳೆ ದರ್ಶನ್ ಅಭಿಮಾನಿಗಳ ಬಳಗದಿಂದ ಕೊರೊನಾವಾರಿಯರ್ಸ್​ಗೆ ಸನ್ಮಾನ ಮಾಡಲಾಯಿತು. ಜೊತೆಗೆ, ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಪೆನ್​ಗಳನ್ನು ಉಡುಗೊರೆಯಾಗಿ ನೀಡಲಾಯಿತು. ಇದಲ್ಲದೆ, ಬಿಸಿಯೂಟ ತಯಾರಕರಿಗೆ ಬಟ್ಟೆಗಳನ್ನು ಸಹ ವಿತರಣೆ ಮಾಡಲಾಯಿತು.ಇದಾದ ಬಳಿಕ, ದರ್ಶನ್ ಅಭಿಮಾನಿ ಬಳಗ ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಸಹ ಮಾಡಿದರು.

ಇದನ್ನೂ ಓದಿ: D Boss Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರ ಈ ಗುಣಗಳ ಬಗ್ಗೆ ನಿಮಗೆ ಗೊತ್ತಾ?

Published On - 9:59 pm, Tue, 16 February 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ