AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Birthday ‘ಯಜಮಾನ’ನ ಹುಟ್ಟುಹಬ್ಬದಂದು.. ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ

ನಟ ದರ್ಶನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ‘ಯಜಮಾನ’ನ ಅಭಿಮಾನಿಗಳ ತಮ್ಮ ನೆಚ್ಚಿನ ಹೀರೋ ಬರ್ತ್​ ಡೇನ ಕೊಂಚ ಡಿಫರೆಂಟ್​ ಆಗಿ ಆಚರಿಸಿದರು. ಹೌದು, ರಾಜ್ಯದ ಎಲ್ಲೆಡೆ ದರ್ಶನ್​ ಫ್ಯಾನ್ಸ್​ ಕೇಕ್​ ಕತ್ತರಿಸಿ ಸಂಭ್ರಮಿಸಿದರೆ ಇತ್ತ ಬೆಣ್ಣೆನಗರಿಯ ದಚ್ಚು ಅಭಿಮಾನಿಗಳು ನಗರದ ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು.

Darshan Birthday ‘ಯಜಮಾನ’ನ ಹುಟ್ಟುಹಬ್ಬದಂದು.. ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ
ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ
KUSHAL V
|

Updated on:Feb 16, 2021 | 10:02 PM

Share

ದಾವಣಗೆರೆ: ನಟ ದರ್ಶನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ‘ಯಜಮಾನ’ನ ಅಭಿಮಾನಿಗಳ ತಮ್ಮ ನೆಚ್ಚಿನ ಹೀರೋ ಬರ್ತ್​ ಡೇನ ಕೊಂಚ ಡಿಫರೆಂಟ್​ ಆಗಿ ಆಚರಿಸಿದರು. ಹೌದು, ರಾಜ್ಯದ ಎಲ್ಲೆಡೆ ದರ್ಶನ್​ ಫ್ಯಾನ್ಸ್​ ಕೇಕ್​ ಕತ್ತರಿಸಿ ಸಂಭ್ರಮಿಸಿದರೆ ಇತ್ತ ಬೆಣ್ಣೆನಗರಿಯ ದಚ್ಚು ಅಭಿಮಾನಿಗಳು ನಗರದ ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು.

ಜಿಲ್ಲೆಯ ಹೆಬ್ಬಾಳದಲ್ಲಿ ನಡೆದ ಸಮಾರಂಭದ ವೇಳೆ ದರ್ಶನ್ ಅಭಿಮಾನಿಗಳ ಬಳಗದಿಂದ ಕೊರೊನಾವಾರಿಯರ್ಸ್​ಗೆ ಸನ್ಮಾನ ಮಾಡಲಾಯಿತು. ಜೊತೆಗೆ, ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಪೆನ್​ಗಳನ್ನು ಉಡುಗೊರೆಯಾಗಿ ನೀಡಲಾಯಿತು. ಇದಲ್ಲದೆ, ಬಿಸಿಯೂಟ ತಯಾರಕರಿಗೆ ಬಟ್ಟೆಗಳನ್ನು ಸಹ ವಿತರಣೆ ಮಾಡಲಾಯಿತು.ಇದಾದ ಬಳಿಕ, ದರ್ಶನ್ ಅಭಿಮಾನಿ ಬಳಗ ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಸಹ ಮಾಡಿದರು.

ಇದನ್ನೂ ಓದಿ: D Boss Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರ ಈ ಗುಣಗಳ ಬಗ್ಗೆ ನಿಮಗೆ ಗೊತ್ತಾ?

Published On - 9:59 pm, Tue, 16 February 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?