AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Birthday ‘ಯಜಮಾನ’ನ ಹುಟ್ಟುಹಬ್ಬದಂದು.. ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ

ನಟ ದರ್ಶನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ‘ಯಜಮಾನ’ನ ಅಭಿಮಾನಿಗಳ ತಮ್ಮ ನೆಚ್ಚಿನ ಹೀರೋ ಬರ್ತ್​ ಡೇನ ಕೊಂಚ ಡಿಫರೆಂಟ್​ ಆಗಿ ಆಚರಿಸಿದರು. ಹೌದು, ರಾಜ್ಯದ ಎಲ್ಲೆಡೆ ದರ್ಶನ್​ ಫ್ಯಾನ್ಸ್​ ಕೇಕ್​ ಕತ್ತರಿಸಿ ಸಂಭ್ರಮಿಸಿದರೆ ಇತ್ತ ಬೆಣ್ಣೆನಗರಿಯ ದಚ್ಚು ಅಭಿಮಾನಿಗಳು ನಗರದ ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು.

Darshan Birthday ‘ಯಜಮಾನ’ನ ಹುಟ್ಟುಹಬ್ಬದಂದು.. ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ
ಕೊರೊನಾ ವಾರಿಯರ್ಸ್​​ಗೆ ದಚ್ಚು ಅಭಿಮಾನಿಗಳಿಂದ ಸನ್ಮಾನ
KUSHAL V
|

Updated on:Feb 16, 2021 | 10:02 PM

Share

ದಾವಣಗೆರೆ: ನಟ ದರ್ಶನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ‘ಯಜಮಾನ’ನ ಅಭಿಮಾನಿಗಳ ತಮ್ಮ ನೆಚ್ಚಿನ ಹೀರೋ ಬರ್ತ್​ ಡೇನ ಕೊಂಚ ಡಿಫರೆಂಟ್​ ಆಗಿ ಆಚರಿಸಿದರು. ಹೌದು, ರಾಜ್ಯದ ಎಲ್ಲೆಡೆ ದರ್ಶನ್​ ಫ್ಯಾನ್ಸ್​ ಕೇಕ್​ ಕತ್ತರಿಸಿ ಸಂಭ್ರಮಿಸಿದರೆ ಇತ್ತ ಬೆಣ್ಣೆನಗರಿಯ ದಚ್ಚು ಅಭಿಮಾನಿಗಳು ನಗರದ ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು.

ಜಿಲ್ಲೆಯ ಹೆಬ್ಬಾಳದಲ್ಲಿ ನಡೆದ ಸಮಾರಂಭದ ವೇಳೆ ದರ್ಶನ್ ಅಭಿಮಾನಿಗಳ ಬಳಗದಿಂದ ಕೊರೊನಾವಾರಿಯರ್ಸ್​ಗೆ ಸನ್ಮಾನ ಮಾಡಲಾಯಿತು. ಜೊತೆಗೆ, ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಪೆನ್​ಗಳನ್ನು ಉಡುಗೊರೆಯಾಗಿ ನೀಡಲಾಯಿತು. ಇದಲ್ಲದೆ, ಬಿಸಿಯೂಟ ತಯಾರಕರಿಗೆ ಬಟ್ಟೆಗಳನ್ನು ಸಹ ವಿತರಣೆ ಮಾಡಲಾಯಿತು.ಇದಾದ ಬಳಿಕ, ದರ್ಶನ್ ಅಭಿಮಾನಿ ಬಳಗ ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಸಹ ಮಾಡಿದರು.

ಇದನ್ನೂ ಓದಿ: D Boss Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರ ಈ ಗುಣಗಳ ಬಗ್ಗೆ ನಿಮಗೆ ಗೊತ್ತಾ?

Published On - 9:59 pm, Tue, 16 February 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ