AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತ ಜಯಂತಿ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಚಾಲನೆ; ದತ್ತ ಮಾಲೆ ಧಾರಣೆ..

ಭಜರಂಗ ದಳ ಹಾಗೂ ವಿಹೆಚ್​ಪಿ ( ವಿಶ್ವ ಹಿಂದೂ ಪರಿಷತ್) ನೇತೃತ್ವದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಇಂದಿನಿಂದ ಅಧಿಕೃತ ಚಾಲನೆ ದೊರೆತಿದ್ದು,, ನೂರಾರು ಭಕ್ತರೊಂದಿಗೆ ಸಿ.ಟಿ ರವಿ ದತ್ತ ಮಾಲೆ ಧರಿಸಿದರು.

ದತ್ತ ಜಯಂತಿ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಚಾಲನೆ; ದತ್ತ ಮಾಲೆ ಧಾರಣೆ..
ದತ್ತ ಮಾಲೆ ಧರಿಸಿದ ಸಿ.ಟಿ.ರವಿ
sandhya thejappa
sandhya thejappa| Edited By: |

Updated on:Dec 19, 2020 | 12:03 PM

Share

ಚಿಕ್ಕಮಗಳೂರು: ಇಲ್ಲಿನ  ದತ್ತ ಪೀಠದಲ್ಲಿ ನಡೆಯುವ 23ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ದತ್ತ ಮಾಲೆ ಧರಿಸಿದರು.

ಭಜರಂಗ ದಳ ಹಾಗೂ ವಿಹೆಚ್​ಪಿ ( ವಿಶ್ವ ಹಿಂದೂ ಪರಿಷತ್) ನೇತೃತ್ವದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಇಂದಿನಿಂದ ಅಧಿಕೃತ ಚಾಲನೆ ಸಿಕ್ಕಿದ್ದು, ನೂರಾರು ಭಕ್ತರೊಂದಿಗೆ ಸಿ.ಟಿ ರವಿ ಮಾಲೆ ಧರಿಸಿದರು.

ಒಟ್ಟು 11 ದಿನಗಳ ಕಾಲ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸೆಂಬರ್ 27 ರಂದು ಅನಸೂಯ ಜಯಂತಿ, 28 ರಂದು ಶೋಭಾಯಾತ್ರೆ ನೆರವೇರಲಿದೆ. ಡಿ. 29 ರಂದು ದತ್ತ ಪಾದುಕೆ ದರ್ಶನದ ಮೂಲಕ ಕಾರ್ಯಕ್ರಮ ಮುಕ್ತಾಯವಾಗಲಿದೆ.

ದತ್ತ ಜಯಂತಿ ಕಾರ್ಯಕ್ರಮದ ಚಿತ್ರಣ..

ಸಿ.ಟಿ. ರವಿ ವಿರುದ್ಧ ಹರಿಹಾಯ್ದ ಕಾಳಿಮಠದ ಋಷಿಕುಮಾರ ಸ್ವಾಮೀಜಿ

Published On - 12:02 pm, Sat, 19 December 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!