AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟು 12 ದಿನ ಕಳೆದರೂ ಶವ ನೀಡದೆ ತಕರಾರು.. ಆಸ್ಪತ್ರೆ ವಿರುದ್ಧ ಮಗಳ ಆಕ್ರೋಶ

ಮೇ 14ರಂದೇ ಕೊರೊನಾ ಸೋಂಕಿಗೆ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ ವಿಪರ್ಯಾಸವೆಂದರೆ ಇನ್ನೂ ಕೂಡ ಶವವನ್ನು ಕುಟುಂಬಸ್ಥರಿಗೆ ನೀಡಿಲ್ಲ. ₹1.67 ಲಕ್ಷ ಪಾವತಿಸಿ ಮೃತದೇಹ ಪಡೆಯುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕೊರೊನಾದಿಂದ ಮೃತಪಟ್ಟು 12 ದಿನ ಕಳೆದರೂ ಶವ ನೀಡದೆ ತಕರಾರು.. ಆಸ್ಪತ್ರೆ ವಿರುದ್ಧ ಮಗಳ ಆಕ್ರೋಶ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:May 26, 2021 | 1:10 PM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ ನೀಡಲು ಆಸ್ಪತ್ರೆ ಸಿಬ್ಬಂದಿ ತಕರಾರು ಮಾಡುತ್ತಿರುವ ಅಮಾನವೀಯ  ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಗ್ಯ ಇಲಾಖೆ ಆದೇಶಕ್ಕೆ ಖಾಸಗಿ ಆಸ್ಪತ್ರೆ ಡೋಂಟ್‌ ಕೇರ್ ರೀತಿ ವರ್ತಿಸುತ್ತಿದೆ.

ಮೇ 14ರಂದೇ ಕೊರೊನಾ ಸೋಂಕಿಗೆ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ ವಿಪರ್ಯಾಸವೆಂದರೆ ಇನ್ನೂ ಕೂಡ ಶವವನ್ನು ಕುಟುಂಬಸ್ಥರಿಗೆ ನೀಡಿಲ್ಲ. ₹1.67 ಲಕ್ಷ ಪಾವತಿಸಿ ಮೃತದೇಹ ಪಡೆಯುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಅಪ್ಪ, ಅಮ್ಮ ಇಬ್ಬರನ್ನೂ ಕಳೆದುಕೊಂಡಿರುವ ಮಗಳು ಕಣ್ಣೀರಿಟ್ಟಿದ್ದಾರೆ. ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು ಎಂದು ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ಮೊನ್ನೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಆದೇಶಕ್ಕೂ ಆಸ್ಪತ್ರೆ ತಲೆ ಕೆಡಿಸಿಕೊಂಡಿಲ್ಲ. ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದ್ರೂ ಪ್ರಯೋಜನವಾಗಿಲ್ಲ. ಸರ್ಕಾರದ ಆದೇಶಕ್ಕೆ ಈಸ್ಟ್ ಪಾಯಿಂಟ್ ಆಸ್ಪತ್ರೆ ಕ್ಯಾರೆ ಎನ್ನುತ್ತಿಲ್ಲ. 12 ದಿನಗಳಾದ್ರೂ ತಂದೆ ಮೃತದೇಹ ಸಿಗದೆ ಮಗಳ ಕಣ್ಣೀರಿಟ್ಟಿದ್ದಾರೆ. 12 ದಿನಗಳಿಂದ ಹಣಕ್ಕಾಗಿ ಕಂಗಾಲಾಗಿದ್ದು ಹಣದ ವ್ಯವಸ್ಥೆ ಮಾಡಲಾಗದೆ ತಂದೆಯ ಮೃತದೇಹವನ್ನೂ ಪಡೆಯಲಾಗಿದೆ ಮಗಳು ನೊಂದಿದ್ದಾರೆ.

ಆದಷ್ಟು ಬೇಗ ಈ ಘಟನೆ ಸಂಬಂಧ ಅಧಿಕಾರಿಗಳು ಕ್ರಮಕೈಗೊಂಡು ಮೃತ ತಂದೆಯ ಶವವನ್ನು ಮಗಳಿಗೆ ಹಸ್ತಾಂತರಿಸಿ ಕೊರೊನಾದಿಂದ ಬಲಿಯಾದ ವ್ಯಕ್ತಿಯ ಆತ್ಮಕ್ಕೆ ಶಾಂತಿ ನೀಡುವ ಕಾರ್ಯ ಮಾಡಬೇಕಿದೆ.

ಇದನ್ನೂ ಓದಿ: Health Tips: ಕಲ್ಲು ಸಕ್ಕರೆಯಲ್ಲಿನ ಸಿಹಿಯಿಂದ ದೇಹಕ್ಕೆ ಪ್ರಯೋಜನವೇನು? ವೈದ್ಯರ ಸಲಹೆಗಳೇನು?

Published On - 1:09 pm, Wed, 26 May 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ