Home » Karnataka News » Davanagere News
ಶಾರ್ಟ್ ಸರ್ಕ್ಯೂಟ್ನಿಂದ ಪವರ್ ಗ್ರಿಡ್ನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಈ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮಾಸೂರು ಬಳಿ ನಡೆದಿದೆ. ಹೊತ್ತಿ ಉರಿದ ಬೆಂಕಿಯಿಂದ ಪವರ್ ಗ್ರಿಡ್ನಲ್ಲಿದ್ದ ಕೆಲವು ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ...
ಉತ್ತರ ಭಾರತದ ಗಂಗಾ ನದಿಯಲ್ಲಿ ನಡೆಯುವ ಗಂಗಾ ಆರತಿಯಂತೆಯೇ ತುಂಗಭದ್ರ ಆರತಿ ಎಂಬ ಐತಿಹಾಸಿಕ ಸಂಪ್ರದಾಯ ಜೀವ ಪಡೆದುಕೊಳ್ಳುತ್ತಿದೆ. ಇದಕ್ಕೆ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ನೇತೃತ್ವ ವಹಿಸಿಕೊಳ್ಳುತ್ತಿದ್ದಾರೆ. ...
ಒಂದು ದಿನ ಹೋಂ ಕ್ವಾರಂಟೈನ್ನಲ್ಲಿದ್ದ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ರು. ಈಗ ಮತ್ತೆ ಆರೋಗ್ಯದಲ್ಲಿ ಏರುಪೇರಾದರಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ತೆರಳಿದ್ದಾರೆ. ...
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಇಂದು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗುವುದಕ್ಕೆ ನಿರ್ಧಾರ ಮಾಡಲಾಗಿದೆ. ...
ಮಾಸ್ಕ್ ಧರಿಸದೆ ಓಡಾಡುತ್ತಿರುವವರಿಗೆ ದಾವಣಗೆರೆ ಎಸ್ಪಿ ಹನುಮಂತರಾಯ ಮತ್ತು ಡಿಸಿ ಮಹಾಂತೇಶ್ ಬೀಳಗಿ ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡುತ್ತಿದ್ದಾರೆ. ದಂಡ ನಿಡದೇ ವಾಗ್ವಾದಕ್ಕೆ ಇಳಿದ ವ್ಯಾಪಾರಿಯನ್ನು ಎಸ್ಪಿ ಹನುಮಂತರಾಯ ತರಾಟೆಗೆ ತೆಗೆದುಕೊಂಡಿದ್ದಾರೆ. ...
ದೊಡ್ಡ ಮಗ ಮನೋಜ್ಗೆ ಮನೆ ಕಟ್ಟಿಸಿಕೊಟ್ಟಿದ್ದು, ಎರಡನೇ ಮಗ ಸುರೇಶ್ ನಾಯ್ಕನಿಗೆ ಮನೆ ಕಟ್ಟಿಸಿಕೊಡಬೇಕು ಎಂದು ಚಿಕ್ಯಾನಾಯ್ಕ ತೀರ್ಮಾನಿಸಿದ್ದರು. ಮನೆ ಕಟ್ಟಿಸಿದರೆ ಯಾವುದೇ ಆಸ್ತಿ ಸಿಗುವುದಿಲ್ಲ ಎಂದು ವನಜಾಕ್ಷಿ ಕೊಲೆ ಮಾಡುವ ತೀರ್ಮಾನಕ್ಕೆ ಬಂದಿದ್ದಾಳೆ ...
ಉಪಚುನಾವಣೆಯ ಮತದಾನದ ನಂತರ ಅಂದರೆ ಏಪ್ರಿಲ್ 17ರ ನಂತರ ಲಾಕ್ಡೌನ್ ವಿಧಿಸಬಹುದು. ಒಂದು ವೇಳೆ ನೇರವಾಗಿ ಲಾಕ್ಡೌನ್ ಘೋಷಿಸದಿದ್ದರೆ ನಿನ್ನೆ (ಏಪ್ರಿಲ್ 13) ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದಂತೆ ಕಠಿಣ ನಿರ್ಬಂಧಗಳನ್ನು ಹೇರಬಹುದು ...
ಆನಗೋಡು ಸಮೀಪದ ಮುಡೇನಹಳ್ಳಿಯ ಎನ್.ಬಸವರಾಜಪ್ಪ ಎಂಬುವವರು ಸೇರಿದಂತೆ ನಾಲ್ಕು ರೈತರಿಗೆ ಸೇರಿದ ಸುಮಾರು 100ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ದುಷ್ಕರ್ಮಿಗಳು ತಡ ರಾತ್ರಿ ಬಂದು ಅಡಿಕೆ ಮರಗಳನ್ನು ಕಡಿದು ಹಾಕಿದ್ದಾರೆ. ರೈತರು ಬೆಳಿಗ್ಗೆ ...
ಸರ್ಕಾರದ ನಿಯಮಗಳನ್ನು ಪಾಲಿಸದವರಿಗೆ ದಾವಣಗೆರೆಯಲ್ಲಿ ಮಾರ್ಷಲ್ಗಳನ್ನು ನೇಮಕ ಮಾಡಲಾಗಿದೆ. ಇದಕ್ಕಾಗಿ 45ಕ್ಕೂ ಹೆಚ್ಚು ಮಾಜಿ ಸೈನಿಕರನ್ನ ಜಿಲ್ಲಾಡಳಿತ ನೇಮಕ ಮಾಡಿದೆ. ಇವರಿಗೆ ವಿಪತ್ತು ವಿರ್ವಹಣೆ ಅಡಿ ಸಂಬಳ ವಿತರಿಸಲು ನಿರ್ಧರಿಸಲಾಗಿದೆ. ...
ಮಾಟ ಮಂತ್ರ ಮಾಡಿದ್ದಾರೆಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಪರದಾರ ಮೋತಕಪಳ್ಳಿ ಗ್ರಾಮದ 14 ಜನರು ಶಿವಲೀಲಾ, ಬಕ್ಕಮ್ಮ, ಸಂಗಪ್ಪಾ ಎನ್ನುವವರನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಏಪ್ರಿಲ್ ಒಂದರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ...