ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ರೈತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ. ...
ಛತ್ರಪತಿ ಶಿವಾಜಿ ಮಹಾರಾಜರ ತಂದೆ ಷಹಾಜಿ ಪುಣ್ಯತಿಥಿ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮಕ್ಕೆ ಗಣ್ಯರು ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ. ...
ಶಿವಮೊಗ್ಗ ನಗರದಲ್ಲಿ ಎರಡು ಬಾರಿ ಸ್ಫೋಟದ ಶಬ್ದ ಕೇಳಿಬಂದಿರುವ ಘಟನೆ ವರದಿಯಾಗಿದೆ. ಜೊತೆಗೆ, ನಗರದಲ್ಲಿ ಸ್ಥಳೀಯರಿಗೆ ಭೂಮಿ ಕಂಪಿಸಿರುವ ಅನುಭವ ಸಹ ಉಂಟಾಗಿದೆ. ...
ಕಳೆದ ಎರಡು ದಿನಗಳಿಂದ ಇಂತಹ ಸುದ್ದಿಗಳು ಹೆಚ್ಚಾಗಿದ್ದು, ಇದೇ ಕಾರಣಕ್ಕೆ ಇಂದು ದಾವಣಗೆರೆಯಲ್ಲಿ ನಡೆದ ಪಾದಯಾತ್ರೆ ಬಹಿರಂಗ ಸಮಾವೇಶದಲ್ಲಿ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿಯೇ ಸ್ಪಷ್ಟ ಪಡಿಸಿದರು. ...
ಸಾಲದಲ್ಲೇ ಮುಳುಗಿದ್ದ ರೈತ ಆದಾಯಕ್ಕಾಗಿ ತಾಳೆ ಸಸಿಗಳನ್ನು ನೆಟ್ಟು ಮಾರುಕಟ್ಟೆಯಲ್ಲಿ ಉತ್ತಮ ಆದಾಯಗಳಿಸಿ ಲಾಭಗಳಿಸಿದ್ದಾರೆ. ಮಾರುಕಟ್ಟೆಯಲ್ಲಿಯೂ ಸಹ ತಾಳೆ ಹಣ್ಣಿಗೆ ಉತ್ತಮ ಬೆಲೆಯಿದೆ. ತಾಳ್ಮೆಯಿಂದ ಯೋಚಿಸಿ ರೈತ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಂಡರೆ ಆದಾಯಗಳಿಸಬಹುದು ಎಂಬುದಕ್ಕೆ ...
ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಜಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ...
ನಿನ್ನೆಯವರೆಗೂ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿಡಿಮಿಡಿಗೊಂಡಿದ್ದ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಸಂಕ್ರಾಂತಿ ಸುಗ್ಗಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಚಕ್ಕಡಿ ಓಡಿಸಿದರು. ...
ನಮ್ಮ ಚಾಲಕ ಹಾಗೂ ನಿರ್ವಾಹಕರೇ ಬಸ್ಸುಗಳಿಗೆ ಕಲ್ಲು ಎಸೆದಿದ್ದು ನನಗೆ ತೀವ್ರ ಬೇಸರವಾಗಿದೆ ಎಂದು ಸಾರಿಗೆ ನೌಕರರ ಪ್ರತಿಭಟನೆ ನೆನೆದು ಲಕ್ಷ್ಮಣ ಸವದಿ ಬೇಸರ ವ್ಯಕ್ತಪಡಿಸಿದ್ದಾರೆ. ...
ಚಿತ್ರದುರ್ಗದ ಕುರುಬರಹಳ್ಳಿ ನಿವಾಸಿಯಾಗಿರುವ ಅಮನ್(19) ಭದ್ರಾ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದು, ಸಂಬಂಧಿಕರ ಮದುವೆಗೆ ಬಂದಿದ್ದ ಅಮನ್ ಕಾಲುವೆಯಲ್ಲಿ ಕಾಲು ತೊಳೆದುಕೊಳ್ಳಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ...
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೆದ್ದಲಹಟ್ಟಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ...