AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಡಿಕ್ಕಿ, ಬೈಕ್​ನಲ್ಲಿದ್ದ ಅಳಿಯ-ಮಾವ ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಆಟೋ-ಬೈಕ್ ನಡುವೆ ಡಿಕ್ಕಿಯಾಗಿ ಅಳಿಯ ಹಾಗೂ ಮಾವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಅಣಬೇರು ಗ್ರಾಮದ ಮಹಬಳೇಶಪ್ಪ(50), ನಲ್ಕುಂದ ಗ್ರಾಮದ ಈಶಪ್ಪ(60) ಮೃತ ದುರ್ದೈವಿಗಳು. ಸ್ವಗ್ರಾಮದಿಂದ ದಾವಣಗೆರೆಗೆ ಬೈಕ್​ನಲ್ಲಿ ಅಳಿಯ ಹಾಗೂ ಮಾವ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಆಟೋ ಡಿಕ್ಕಿಯೊಡೆದಿದೆ. ಹೀಗಾಗಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ ಡಿಕ್ಕಿ, ಬೈಕ್​ನಲ್ಲಿದ್ದ ಅಳಿಯ-ಮಾವ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​
| Edited By: |

Updated on:Jun 01, 2020 | 2:48 PM

Share

ದಾವಣಗೆರೆ: ಆಟೋ-ಬೈಕ್ ನಡುವೆ ಡಿಕ್ಕಿಯಾಗಿ ಅಳಿಯ ಹಾಗೂ ಮಾವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಅಣಬೇರು ಗ್ರಾಮದ ಮಹಬಳೇಶಪ್ಪ(50), ನಲ್ಕುಂದ ಗ್ರಾಮದ ಈಶಪ್ಪ(60) ಮೃತ ದುರ್ದೈವಿಗಳು.

ಸ್ವಗ್ರಾಮದಿಂದ ದಾವಣಗೆರೆಗೆ ಬೈಕ್​ನಲ್ಲಿ ಅಳಿಯ ಹಾಗೂ ಮಾವ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಆಟೋ ಡಿಕ್ಕಿಯೊಡೆದಿದೆ. ಹೀಗಾಗಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 2:43 pm, Mon, 1 June 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ