ಆಟೋ ಡಿಕ್ಕಿ, ಬೈಕ್​ನಲ್ಲಿದ್ದ ಅಳಿಯ-ಮಾವ ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಆಟೋ-ಬೈಕ್ ನಡುವೆ ಡಿಕ್ಕಿಯಾಗಿ ಅಳಿಯ ಹಾಗೂ ಮಾವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಅಣಬೇರು ಗ್ರಾಮದ ಮಹಬಳೇಶಪ್ಪ(50), ನಲ್ಕುಂದ ಗ್ರಾಮದ ಈಶಪ್ಪ(60) ಮೃತ ದುರ್ದೈವಿಗಳು. ಸ್ವಗ್ರಾಮದಿಂದ ದಾವಣಗೆರೆಗೆ ಬೈಕ್​ನಲ್ಲಿ ಅಳಿಯ ಹಾಗೂ ಮಾವ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಆಟೋ ಡಿಕ್ಕಿಯೊಡೆದಿದೆ. ಹೀಗಾಗಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ ಡಿಕ್ಕಿ, ಬೈಕ್​ನಲ್ಲಿದ್ದ ಅಳಿಯ-ಮಾವ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​ Edited By:

Updated on: Jun 01, 2020 | 2:48 PM

ದಾವಣಗೆರೆ: ಆಟೋ-ಬೈಕ್ ನಡುವೆ ಡಿಕ್ಕಿಯಾಗಿ ಅಳಿಯ ಹಾಗೂ ಮಾವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಅಣಬೇರು ಗ್ರಾಮದ ಮಹಬಳೇಶಪ್ಪ(50), ನಲ್ಕುಂದ ಗ್ರಾಮದ ಈಶಪ್ಪ(60) ಮೃತ ದುರ್ದೈವಿಗಳು.

ಸ್ವಗ್ರಾಮದಿಂದ ದಾವಣಗೆರೆಗೆ ಬೈಕ್​ನಲ್ಲಿ ಅಳಿಯ ಹಾಗೂ ಮಾವ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಆಟೋ ಡಿಕ್ಕಿಯೊಡೆದಿದೆ. ಹೀಗಾಗಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 2:43 pm, Mon, 1 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us