AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಜಿಲ್ಲಾಸ್ಪತ್ರೆಯ ಮೇಲ್ಚಾವಣಿ ಪದರು ಕುಸಿತ: ಮಗು ಸೇರಿ ಮೂವರಿಗೆ ಗಾಯ!

ದಾವಣಗೆರೆ ಜಿಲ್ಲಾಸ್ಪತ್ರೆ ಯ ಮೇಲ್ಚಾವಣಿ ಪದರು ಕುಸಿದು ಬಿದ್ದಿದೆ. ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯ ಆರೋಗ್ಯ ವಿಚಾರಿಸಲು ಬಂದಿದ್ದ ಮಕ್ಕಳ ಮೇಲೆ ಕಾಂಕ್ರೇಟ್​ ಕಳಚಿ ಬಿದ್ದಿದೆ. ಇದರಿಂದ ಇಬ್ಬರು ಸಹೋದರಿಯರು ಹಾಗೂ ಓರ್ವ ಎರಡು ವರ್ಷದ ಮಗುವಿಗೆ ಗಾಯವಾಗಿದ್ದು, ಅವರನ್ನು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಾವಣಗೆರೆ ಜಿಲ್ಲಾಸ್ಪತ್ರೆಯ ಮೇಲ್ಚಾವಣಿ ಪದರು ಕುಸಿತ: ಮಗು ಸೇರಿ ಮೂವರಿಗೆ ಗಾಯ!
Davanagere Hospital
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 17, 2024 | 7:01 PM

Share

ದಾವಣಗೆರೆ, (ಡಿಸೆಂಬರ್ 17): ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಮೇಲ್ಚಾವಣಿಯ ಪದರು ಕುಸಿದು ಬಿದ್ದಿದೆ. ಪರಿಣಾಮ ಎರಡು ವರ್ಷದ ಮಗು ಸೇರಿ ಮೂರು ಜನರಿಗೆ ಗಾಯಗಳಾಗಿವೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಹಿಂಭಾಗ ತುರ್ತು ಚಿಕಿತ್ಸಾ ಘಟಕದ ಎದುರಿನ ಮುಖ್ಯ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಪದರು ಕಳಚಿ ಬಿದ್ದಿದೆ. ಪ್ರೇಮಕ್ಕ (46) ಕಾವೇರಿ(36) ಹಾಗೂ ನೇತ್ರಾ (02) ಮಗುವಿಗೆ ಗಾಯವಾಗಿದೆ. ಮಗುವಿನ‌ ತಲೆಗೆ ಹಾಗೂ ಇಬ್ಬರು ಮಹಿಳೆಯರ ಕೈ ಮತ್ತು ಇನ್ನೊಬ್ಬರ ಬೆನ್ನಿಗೆ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳು ವಿಜಯನಗರ ಜಿಲ್ಲೆಯ ಹಲವಾಗಲು ಹಾಗೂ ಹಳಲು ಗ್ರಾಮದ ನಿವಾಸಿಗಳಾಗಿದ್ದು, ಪ್ರೇಮಕ್ಕ ಹಾಗೂ ಕಾವೇರಿ ಸಹೋದರಿಯರು. ತಾಯಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಆರೋಗ್ಯ ವಿಚಾರಿಸಲು ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಇನ್ನು ಘಟನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತೊಡಿಸಿದ್ದು, ಗಾಯಾಳುಗಳಿಗೆ ಪರಿಹಾರ ನೀಡುವುದರ ಬದಲಿಗೆ ಬೇಗ ಕಟ್ಟಡ ದುರಸ್ತಿ ಮಾಡಿ ಎಂದು ಆಗ್ರಹಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ಕಟ್ಟಡ ಬಹುತೇಕ ಬಿರುಕು ಬಿಟ್ಟಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಇರಲು ರೋಗಿಗಳು ಭಯಪಡುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ