AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಪನಹಳ್ಳಿಯಲ್ಲಿ ಹೊತ್ತಿ ಉರಿದ ಡೀಸೆಲ್ ಟ್ಯಾಂಕರ್! ಬೈಕ್ ಸವಾರ ಸಜೀವ ದಹನ

ಬೈಕ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯಾಗುತ್ತಿದ್ದಂತೆ ಬೈಕ್ ಸವಾರ ಲಾರಿ ಅಡಿ ಸಿಲುಕಿದ್ದ. ಈ ವೇಳೆ ಬೈಕ್ ಹಾಗೂ ಸವಾರನ ಮೇಲೆ ಡೀಸೆಲ್ ತುಂಬಿದ್ದ ಲಾರಿ ಬಿದ್ದಿದೆ.

ಹರಪನಹಳ್ಳಿಯಲ್ಲಿ ಹೊತ್ತಿ ಉರಿದ ಡೀಸೆಲ್ ಟ್ಯಾಂಕರ್! ಬೈಕ್ ಸವಾರ ಸಜೀವ ದಹನ
ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುತ್ತಿದೆ
TV9 Web
| Edited By: |

Updated on:Jul 24, 2022 | 1:17 PM

Share

ದಾವಣಗೆರೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ರೈಲ್ವೆ ಗೇಟ್ ಬಳಿ ಡೀಸೆಲ್ ಟ್ಯಾಂಕರ್ (Diesel Tanker) ಪಲ್ಟಿಯಾಗಿದ್ದು, ಬೈಕ್ (Bike) ಸವಾರನೊಬ್ಬ ಸಜೀವ ದಹನವಾಗಿದ್ದಾನೆ. ಬೈಕ್​ಗೆ ಡಿಕ್ಕಿ ಹೊಡೆದ ಬಳಿಕ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿದೆ. ಪಲ್ಟಿಯಾಗುತ್ತಿದ್ದಂತೆ ಲಾರಿ ಧಗಧಗನೇ ಹೊತ್ತಿ ಉರಿದಿದೆ. ಇನ್ನು ಲಾರಿಯಿಂದ ಹಾರಿ ಬಚಾವ್ ಆದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಸದ್ಯ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬೈಕ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯಾಗುತ್ತಿದ್ದಂತೆ ಬೈಕ್ ಸವಾರ ಲಾರಿ ಅಡಿ ಸಿಲುಕಿದ್ದ. ಈ ವೇಳೆ ಬೈಕ್ ಹಾಗೂ ಸವಾರನ ಮೇಲೆ ಡೀಸೆಲ್ ತುಂಬಿದ್ದ ಲಾರಿ ಬಿದ್ದಿದೆ. ಪೆಟ್ರೋಲ್ ಟ್ಯಾಂಕ್ ಓಪನ್ ಆಗಿ ಅವಘಡ ಸಂಭವಿಸಿದೆ. ಬೆಂಕಿ ಬೈಕ್​ಗೆ ತಗುಲುತ್ತಿದ್ದಂತೆ ಲಾರಿಗೂ ವ್ಯಾಪಿಸಿದೆ.

ಇದನ್ನೂ ಓದಿ: ‘ರಕ್ಕಮ್ಮ’ ಬಂದ ಮರುದಿನವೇ ಬರಲಿದೆ ‘ರಕ್ಕಂ’; ನೈಜ ಘಟನೆ ಆಧಾರಿತ ಚಿತ್ರ ಜುಲೈ 29ಕ್ಕೆ ರಿಲೀಸ್​

ಇದನ್ನೂ ಓದಿ
Image
ಊರ ಹಬ್ಬ ವಿಚಾರವಾಗಿ ಬಿಗ್ ಫೈಟ್! ದೇವಸ್ಥಾನ ಕಮಿಟಿಯಲ್ಲಿದ್ದ ಓರ್ವ ಸದಸ್ಯನ ವಜಾ, ಆಕ್ರೋಶಗೊಂಡ ಗ್ರಾಮಸ್ಥರು
Image
‘ರಕ್ಕಮ್ಮ’ ಬಂದ ಮರುದಿನವೇ ಬರಲಿದೆ ‘ರಕ್ಕಂ’; ನೈಜ ಘಟನೆ ಆಧಾರಿತ ಚಿತ್ರ ಜುಲೈ 29ಕ್ಕೆ ರಿಲೀಸ್​
Image
ಭಾರತ ಅತ್ಯಂತ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆ ಹೊಂದಿದೆ: ಸಿಜೆಐ ಹೇಳಿಕೆಗೆ ಕಿರಣ್ ರಿಜಿಜು ಪ್ರತಿಕ್ರಿಯೆ
Image
Team India: ಟೀಮ್ ಇಂಡಿಯಾ ಪರ ಕನ್ನಡಿಗರ ಹೆಸರಿನಲ್ಲಿದೆ ಈ ವಿಶೇಷ ದಾಖಲೆ..!

ಅಪಘಾತವಾಗುತ್ತಿದ್ದಂತೆ ಲಾರಿಯಿಂದ ಚಾಲಕ ಮಹದೇವಪ್ಪ ಹಾರಿದ್ದಾನೆ. ಸುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಸೇಲ್ ಲಾರಿ ಹೆಚ್.ಪಿ ಕಂಪನಿಗೆ ಸೇರಿದ್ದಾಗಿದೆ.

35 ವರ್ಷದ ನಾಗರಾಜ್ ಮೃತ ಬೈಕ್ ಸವಾರ. ಸವಾರ ಹರಪನಹಳ್ಳಿಯಿಂದ ದಾವಣಗೆರೆಗೆ ಹೋಗುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ನಾಗರಾಜ್ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಸವಾರ ಚಂದ್ರು ಗೆ ಗಂಭೀರಗಾಯವಾಗಿದೆ. ಗಾಯಾಳು ಚಂದ್ರುನನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತದೇಹವನ್ನ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Gadag News: ಹೆಸರು, ಶೇಂಗಾ ಬೆಳೆಗಳಿಗೆ ಹಳದಿ ನಂಜಾಣು ರೋಗ ಹಾಗೂ ಕೀಟ ಬಾಧೆ; ಅನ್ನದಾತ ಕಂಗಾಲು

Published On - 1:10 pm, Sun, 24 July 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ