AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ವ್ಯಾನ್​ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ವ್ಯಾನ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ವ್ಯಾನ್​ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು
ಅಪಘಾತ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jan 17, 2024 | 7:43 AM

Share

ದಾವಣಗೆರೆ, ಜನವರಿ 17: ಚನ್ನಗಿರಿ (Channagiri) ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ (State Highway) ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ವ್ಯಾನ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಚನ್ನಗಿರಿ ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ಒಂದೇ ಕುಟುಂಬದ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಮೃತ ದುರ್ದೈವಿಗಳು. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು. ಈ ವೇಳೆ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ, ಸ್ಥಳದಲ್ಲೇ ಓರ್ವ ಸಾವು

ಕೊಪ್ಪಳ: ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್​ ಸವಾರ ಮುರ್ತುಜಾ (46) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಬೈಕ್ ಮೂಲಕ ರಸ್ತೆ ದಾಟುವಾಗ ಅಪಘಾತ ಸಂಭವಿಸಿದೆ.  ತಿಂಗಳಿಗೆ ಎರಡ್ಮೂರು ಅಪಘಾತವಾಗುತ್ತವೆ. ರಸ್ತೆಗೆ ಸ್ಪೀಡ್ ಬ್ರೇಕರ್ ಹಾಕುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದ ಗ್ರಾಮಸ್ಥರು ಒಂದು ಗಂಟೆಗಳ ಕಾಲ ರಸ್ತೆ ರಾಜ್ಯ ಹೆದ್ದಾರಿ ಬಂದ್ ಮಾಡಿದರು. ರಸ್ತೆಯಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:52 am, Wed, 17 January 24

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್