AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್

Kiccha Sudeep Fans | ದಾವಣಗೆರೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್
ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ರಶ್ಮಿ ಕಲ್ಲಕಟ್ಟ|

Updated on:Feb 09, 2021 | 4:42 PM

Share

ದಾವಣಗೆರೆ: ಜಿಲ್ಲೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ. ನೂರಾರು ಕುರ್ಚಿ, ಸೋಫಾ ಸೆಟ್​​ ಮುರಿದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮಿಸಿದ್ದಾರೆ. ಈ ವೇಳೆ ಸುದೀಪ್​ ನೋಡಲು ಮುಗಿಬಿದ್ದ ಅಭಿಮಾನಿಗಳು ವೇದಿಕೆ ಹತ್ತಿದ್ದಾರೆ. ಈ ವೇಳೆ ಅಭಿಮಾನಿಗಳ ನೂಕು ನುಗ್ಗಾಟದಲ್ಲಿ ಕುರ್ಚಿ, ಸೋಫಾ ಸೆಟ್ ಪೀಸ್​ ಪೀಸ್ ಆಗಿದೆ.

ವಾಲ್ಮೀಕಿ ಸಮಾವೇಶದಲ್ಲಿ ಸುದೀಪ್​ಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸ್ವಾಮೀಜಿಗಳು ನಟ ಸುದೀಪ್​ಗೆ ಸನ್ಮಾನ ಮಾಡಿದ್ದಾರೆ. ಆದ್ರೆ ಅಭಿಮಾನಿಗಳ ವರ್ತನೆಯಿಂದಾಗಿ ನಟ ಕೊಂಚ ಬೇಸರಗೊಂಡಿದ್ದಾರೆ.

Davangere valmiki jatre: ವಾಲ್ಮೀಕಿ ಸಮಾವೇಶದಲ್ಲಿ ಮೀಸಲಾತಿ ಬಗ್ಗೆ ಘೋಷಣೆ ಇಲ್ಲ ಎಂದ ಸತೀಶ್ ಜಾರಕಿಹೊಳಿ

Published On - 3:48 pm, Tue, 9 February 21

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು