AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್

Kiccha Sudeep Fans | ದಾವಣಗೆರೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್
ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ರಶ್ಮಿ ಕಲ್ಲಕಟ್ಟ|

Updated on:Feb 09, 2021 | 4:42 PM

Share

ದಾವಣಗೆರೆ: ಜಿಲ್ಲೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ. ನೂರಾರು ಕುರ್ಚಿ, ಸೋಫಾ ಸೆಟ್​​ ಮುರಿದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮಿಸಿದ್ದಾರೆ. ಈ ವೇಳೆ ಸುದೀಪ್​ ನೋಡಲು ಮುಗಿಬಿದ್ದ ಅಭಿಮಾನಿಗಳು ವೇದಿಕೆ ಹತ್ತಿದ್ದಾರೆ. ಈ ವೇಳೆ ಅಭಿಮಾನಿಗಳ ನೂಕು ನುಗ್ಗಾಟದಲ್ಲಿ ಕುರ್ಚಿ, ಸೋಫಾ ಸೆಟ್ ಪೀಸ್​ ಪೀಸ್ ಆಗಿದೆ.

ವಾಲ್ಮೀಕಿ ಸಮಾವೇಶದಲ್ಲಿ ಸುದೀಪ್​ಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸ್ವಾಮೀಜಿಗಳು ನಟ ಸುದೀಪ್​ಗೆ ಸನ್ಮಾನ ಮಾಡಿದ್ದಾರೆ. ಆದ್ರೆ ಅಭಿಮಾನಿಗಳ ವರ್ತನೆಯಿಂದಾಗಿ ನಟ ಕೊಂಚ ಬೇಸರಗೊಂಡಿದ್ದಾರೆ.

Davangere valmiki jatre: ವಾಲ್ಮೀಕಿ ಸಮಾವೇಶದಲ್ಲಿ ಮೀಸಲಾತಿ ಬಗ್ಗೆ ಘೋಷಣೆ ಇಲ್ಲ ಎಂದ ಸತೀಶ್ ಜಾರಕಿಹೊಳಿ

Published On - 3:48 pm, Tue, 9 February 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!