AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್

Kiccha Sudeep Fans | ದಾವಣಗೆರೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್
ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಆಯೇಷಾ ಬಾನು
| Edited By: |

Updated on:Feb 09, 2021 | 4:42 PM

Share

ದಾವಣಗೆರೆ: ಜಿಲ್ಲೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ. ನೂರಾರು ಕುರ್ಚಿ, ಸೋಫಾ ಸೆಟ್​​ ಮುರಿದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮಿಸಿದ್ದಾರೆ. ಈ ವೇಳೆ ಸುದೀಪ್​ ನೋಡಲು ಮುಗಿಬಿದ್ದ ಅಭಿಮಾನಿಗಳು ವೇದಿಕೆ ಹತ್ತಿದ್ದಾರೆ. ಈ ವೇಳೆ ಅಭಿಮಾನಿಗಳ ನೂಕು ನುಗ್ಗಾಟದಲ್ಲಿ ಕುರ್ಚಿ, ಸೋಫಾ ಸೆಟ್ ಪೀಸ್​ ಪೀಸ್ ಆಗಿದೆ.

ವಾಲ್ಮೀಕಿ ಸಮಾವೇಶದಲ್ಲಿ ಸುದೀಪ್​ಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸ್ವಾಮೀಜಿಗಳು ನಟ ಸುದೀಪ್​ಗೆ ಸನ್ಮಾನ ಮಾಡಿದ್ದಾರೆ. ಆದ್ರೆ ಅಭಿಮಾನಿಗಳ ವರ್ತನೆಯಿಂದಾಗಿ ನಟ ಕೊಂಚ ಬೇಸರಗೊಂಡಿದ್ದಾರೆ.

Davangere valmiki jatre: ವಾಲ್ಮೀಕಿ ಸಮಾವೇಶದಲ್ಲಿ ಮೀಸಲಾತಿ ಬಗ್ಗೆ ಘೋಷಣೆ ಇಲ್ಲ ಎಂದ ಸತೀಶ್ ಜಾರಕಿಹೊಳಿ

Published On - 3:48 pm, Tue, 9 February 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು