AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್

Kiccha Sudeep Fans | ದಾವಣಗೆರೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್
ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಆಯೇಷಾ ಬಾನು
| Edited By: |

Updated on:Feb 09, 2021 | 4:42 PM

Share

ದಾವಣಗೆರೆ: ಜಿಲ್ಲೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ. ನೂರಾರು ಕುರ್ಚಿ, ಸೋಫಾ ಸೆಟ್​​ ಮುರಿದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮಿಸಿದ್ದಾರೆ. ಈ ವೇಳೆ ಸುದೀಪ್​ ನೋಡಲು ಮುಗಿಬಿದ್ದ ಅಭಿಮಾನಿಗಳು ವೇದಿಕೆ ಹತ್ತಿದ್ದಾರೆ. ಈ ವೇಳೆ ಅಭಿಮಾನಿಗಳ ನೂಕು ನುಗ್ಗಾಟದಲ್ಲಿ ಕುರ್ಚಿ, ಸೋಫಾ ಸೆಟ್ ಪೀಸ್​ ಪೀಸ್ ಆಗಿದೆ.

ವಾಲ್ಮೀಕಿ ಸಮಾವೇಶದಲ್ಲಿ ಸುದೀಪ್​ಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸ್ವಾಮೀಜಿಗಳು ನಟ ಸುದೀಪ್​ಗೆ ಸನ್ಮಾನ ಮಾಡಿದ್ದಾರೆ. ಆದ್ರೆ ಅಭಿಮಾನಿಗಳ ವರ್ತನೆಯಿಂದಾಗಿ ನಟ ಕೊಂಚ ಬೇಸರಗೊಂಡಿದ್ದಾರೆ.

Davangere valmiki jatre: ವಾಲ್ಮೀಕಿ ಸಮಾವೇಶದಲ್ಲಿ ಮೀಸಲಾತಿ ಬಗ್ಗೆ ಘೋಷಣೆ ಇಲ್ಲ ಎಂದ ಸತೀಶ್ ಜಾರಕಿಹೊಳಿ

Published On - 3:48 pm, Tue, 9 February 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು