AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್

Kiccha Sudeep Fans | ದಾವಣಗೆರೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ.

Davangere Valmiki Jatre: ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳಿಂದ ಕುರ್ಚಿ, ಸೋಫಾ ಪೀಸ್ ಪೀಸ್
ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಆಯೇಷಾ ಬಾನು
| Edited By: |

Updated on:Feb 09, 2021 | 4:42 PM

Share

ದಾವಣಗೆರೆ: ಜಿಲ್ಲೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಸಮಾವೇಶದಲ್ಲಿ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ನೆಚ್ಚಿನ ನಟ ಸುದೀಪ್​ ನೋಡಲು ಅಭಿಮಾನಿಗಳು ಮುಗಿಬಿದಿದ್ದು ದೊಡ್ಡ ದಾಂದಲೆಯೇ ನಡೆದಿದೆ. ನೂರಾರು ಕುರ್ಚಿ, ಸೋಫಾ ಸೆಟ್​​ ಮುರಿದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮಿಸಿದ್ದಾರೆ. ಈ ವೇಳೆ ಸುದೀಪ್​ ನೋಡಲು ಮುಗಿಬಿದ್ದ ಅಭಿಮಾನಿಗಳು ವೇದಿಕೆ ಹತ್ತಿದ್ದಾರೆ. ಈ ವೇಳೆ ಅಭಿಮಾನಿಗಳ ನೂಕು ನುಗ್ಗಾಟದಲ್ಲಿ ಕುರ್ಚಿ, ಸೋಫಾ ಸೆಟ್ ಪೀಸ್​ ಪೀಸ್ ಆಗಿದೆ.

ವಾಲ್ಮೀಕಿ ಸಮಾವೇಶದಲ್ಲಿ ಸುದೀಪ್​ಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸ್ವಾಮೀಜಿಗಳು ನಟ ಸುದೀಪ್​ಗೆ ಸನ್ಮಾನ ಮಾಡಿದ್ದಾರೆ. ಆದ್ರೆ ಅಭಿಮಾನಿಗಳ ವರ್ತನೆಯಿಂದಾಗಿ ನಟ ಕೊಂಚ ಬೇಸರಗೊಂಡಿದ್ದಾರೆ.

Davangere valmiki jatre: ವಾಲ್ಮೀಕಿ ಸಮಾವೇಶದಲ್ಲಿ ಮೀಸಲಾತಿ ಬಗ್ಗೆ ಘೋಷಣೆ ಇಲ್ಲ ಎಂದ ಸತೀಶ್ ಜಾರಕಿಹೊಳಿ

Published On - 3:48 pm, Tue, 9 February 21

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​