AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು

ತಾವು ಬೆಳೆದ ಈರುಳ್ಳಿ ಬೆಳೆಯಲ್ಲಿ ಕೊಳೆ ರೋಗ ಕಂಡು ಬರುತ್ತಿದೆ. ಲೋಲೇಶ್ವರ ಗ್ರಾಮದ ಬಸವರಾಜಪ್ಪ, ರಾಜಪ್ಪಗೌಡ್ರು, ಪಂಪಾಪತಿ ಸೇರಿದಂತೆ ಹತ್ತಾರು ರೈತರು ಸುಮಾರು 1,500 ಎಕರೆ ಪ್ರದೇಶದಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ. ಬೆಳೆ ಕಟಾವು ಮಾಡಿ ತಿಪ್ಪೆಗೆ ಎಸೆದಿದ್ದಾರೆ.

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು
ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು
TV9 Web
| Updated By: ಆಯೇಷಾ ಬಾನು|

Updated on:Sep 17, 2021 | 1:55 PM

Share

ದಾವಣಗೆರೆ: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ ಶುರುವಾಗಿದೆ. ಈರುಳ್ಳಿ ಕಟಾವು ಮಾಡಿ ತಿಪ್ಪೆಗೆ ಎಸೆಯುವಂತ ಪರಿಸ್ಥಿತಿ ರೈತರಿಗೆ ಬಂದಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ಲೋಲೇಶ್ವರ ಸೇರಿದಂತೆ ಸುತ್ತಮತ್ತ 10 ಗ್ರಾಮಗಳ ರೈತರಿಗೆ ಸಂಕಷ್ಟ ಎದುರಾಗಿದೆ.

ತಾವು ಬೆಳೆದ ಈರುಳ್ಳಿ ಬೆಳೆಯಲ್ಲಿ ಕೊಳೆ ರೋಗ ಕಂಡು ಬರುತ್ತಿದೆ. ಲೋಲೇಶ್ವರ ಗ್ರಾಮದ ಬಸವರಾಜಪ್ಪ, ರಾಜಪ್ಪಗೌಡ್ರು, ಪಂಪಾಪತಿ ಸೇರಿದಂತೆ ಹತ್ತಾರು ರೈತರು ಸುಮಾರು 1,500 ಎಕರೆ ಪ್ರದೇಶದಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ. ಬೆಳೆ ಕಟಾವು ಮಾಡಿ ತಿಪ್ಪೆಗೆ ಎಸೆದಿದ್ದಾರೆ. ಅಲ್ಪ ಸ್ವಲ್ಪ ಉಳಿದ ಗುಣಮಟ್ಟದ ಈರುಳ್ಳಿ ಸಹ ಸೂಕ್ತ ಬೆಲೆ ಇಲ್ಲದ ಕಾರಣ. ಮಾರುಕಟ್ಟೆ ತೆಗೆದುಕೊಂದು ಹೋಗಲು ರೈತರು ಹಿಂದೇಟು ಹಾಕಿದ್ದಾರೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದು ರೈತರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಆಗ್ರಹಿಸಿದ್ದಾರೆ.

ಏನಿದು ಕೊಳೆರೋಗ? ಕೊಳೆರೋಗ ಒಂದು ಮಾದರಿಯ ಶಿಲೀಂದ್ರ ರೋಗ. ಭೂಮಿಯಲ್ಲಿ ತೇವಾಂಶ ಹೆಚ್ಚಾದಾಗ ಈರುಳ್ಳಿ ಬೆಳೆಗೆ ಈ ರೋಗ ಬರುತ್ತೆ. ಇನ್ನು ಸಾಮಾನ್ಯವಾಗಿ ಪ್ಯುಸೇರಿಯಂ ಕೊಳೆರೋಗ, ಫೈಥಿಯಂ ಮತ್ತು ಆಲ್ಟರ್ನೇರಿಯಾ ಕೊಳೆರೋಗಗಳು ಈರುಳ್ಳಿಗೆ ಬರುತ್ತವೆ. ಈರುಳ್ಳಿ ಬೆಳೆಗಳು ಕೊಳೆತು ಹೋಗುತ್ತವೆ.

onion diseases

ಈರುಳ್ಳಿ ಕಟಾವು ಮಾಡಿ ತಿಪ್ಪೆಗೆ ಎಸೆಯುತ್ತಿರುವ ರೈತರು

ಇದನ್ನೂ ಓದಿ: ಬಾಗಲಕೋಟೆ: ರೈತರಲ್ಲಿ ಆತಂಕ ಸೃಷ್ಟಿಸಿದ ಮೋಡ ಕವಿದ ವಾತಾವರಣ; ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ

Published On - 9:26 am, Fri, 17 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ