AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು

ತಾವು ಬೆಳೆದ ಈರುಳ್ಳಿ ಬೆಳೆಯಲ್ಲಿ ಕೊಳೆ ರೋಗ ಕಂಡು ಬರುತ್ತಿದೆ. ಲೋಲೇಶ್ವರ ಗ್ರಾಮದ ಬಸವರಾಜಪ್ಪ, ರಾಜಪ್ಪಗೌಡ್ರು, ಪಂಪಾಪತಿ ಸೇರಿದಂತೆ ಹತ್ತಾರು ರೈತರು ಸುಮಾರು 1,500 ಎಕರೆ ಪ್ರದೇಶದಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ. ಬೆಳೆ ಕಟಾವು ಮಾಡಿ ತಿಪ್ಪೆಗೆ ಎಸೆದಿದ್ದಾರೆ.

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು
ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು
TV9 Web
| Edited By: |

Updated on:Sep 17, 2021 | 1:55 PM

Share

ದಾವಣಗೆರೆ: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ ಶುರುವಾಗಿದೆ. ಈರುಳ್ಳಿ ಕಟಾವು ಮಾಡಿ ತಿಪ್ಪೆಗೆ ಎಸೆಯುವಂತ ಪರಿಸ್ಥಿತಿ ರೈತರಿಗೆ ಬಂದಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ಲೋಲೇಶ್ವರ ಸೇರಿದಂತೆ ಸುತ್ತಮತ್ತ 10 ಗ್ರಾಮಗಳ ರೈತರಿಗೆ ಸಂಕಷ್ಟ ಎದುರಾಗಿದೆ.

ತಾವು ಬೆಳೆದ ಈರುಳ್ಳಿ ಬೆಳೆಯಲ್ಲಿ ಕೊಳೆ ರೋಗ ಕಂಡು ಬರುತ್ತಿದೆ. ಲೋಲೇಶ್ವರ ಗ್ರಾಮದ ಬಸವರಾಜಪ್ಪ, ರಾಜಪ್ಪಗೌಡ್ರು, ಪಂಪಾಪತಿ ಸೇರಿದಂತೆ ಹತ್ತಾರು ರೈತರು ಸುಮಾರು 1,500 ಎಕರೆ ಪ್ರದೇಶದಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ. ಬೆಳೆ ಕಟಾವು ಮಾಡಿ ತಿಪ್ಪೆಗೆ ಎಸೆದಿದ್ದಾರೆ. ಅಲ್ಪ ಸ್ವಲ್ಪ ಉಳಿದ ಗುಣಮಟ್ಟದ ಈರುಳ್ಳಿ ಸಹ ಸೂಕ್ತ ಬೆಲೆ ಇಲ್ಲದ ಕಾರಣ. ಮಾರುಕಟ್ಟೆ ತೆಗೆದುಕೊಂದು ಹೋಗಲು ರೈತರು ಹಿಂದೇಟು ಹಾಕಿದ್ದಾರೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದು ರೈತರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಆಗ್ರಹಿಸಿದ್ದಾರೆ.

ಏನಿದು ಕೊಳೆರೋಗ? ಕೊಳೆರೋಗ ಒಂದು ಮಾದರಿಯ ಶಿಲೀಂದ್ರ ರೋಗ. ಭೂಮಿಯಲ್ಲಿ ತೇವಾಂಶ ಹೆಚ್ಚಾದಾಗ ಈರುಳ್ಳಿ ಬೆಳೆಗೆ ಈ ರೋಗ ಬರುತ್ತೆ. ಇನ್ನು ಸಾಮಾನ್ಯವಾಗಿ ಪ್ಯುಸೇರಿಯಂ ಕೊಳೆರೋಗ, ಫೈಥಿಯಂ ಮತ್ತು ಆಲ್ಟರ್ನೇರಿಯಾ ಕೊಳೆರೋಗಗಳು ಈರುಳ್ಳಿಗೆ ಬರುತ್ತವೆ. ಈರುಳ್ಳಿ ಬೆಳೆಗಳು ಕೊಳೆತು ಹೋಗುತ್ತವೆ.

onion diseases

ಈರುಳ್ಳಿ ಕಟಾವು ಮಾಡಿ ತಿಪ್ಪೆಗೆ ಎಸೆಯುತ್ತಿರುವ ರೈತರು

ಇದನ್ನೂ ಓದಿ: ಬಾಗಲಕೋಟೆ: ರೈತರಲ್ಲಿ ಆತಂಕ ಸೃಷ್ಟಿಸಿದ ಮೋಡ ಕವಿದ ವಾತಾವರಣ; ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ

Published On - 9:26 am, Fri, 17 September 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ