AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಳೆಕೆರೆಯಲ್ಲಿ ಮತ್ತೆ ಉಕ್ಕಿದ ಚೈತನ್ಯದ ಚಿಲುಮೆ, ಸಾರ್ವಜನಿಕರಲ್ಲಿ ಮತ್ತೆ ಮನೆ ಮಾಡಿದ ಸಂಭ್ರಮ

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ಬಳಿಕ ಈಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಬೋಟಿಂಗ್ ಹಾಗೂ ಕೆರೆ ಸುತ್ತಾಟಕ್ಕೆ ಅವಕಾಶ ಕಲ್ಪಿಸಿದೆ. ಹೀಗಾಗಿ ತುಂಬಿ ತುಳುಕುತ್ತಿರುವ ಸೂಳೆಕೆರೆ ಜಲ ರಾಶಿಯಲ್ಲಿ ಸಾವಿರಾರು ಜ‌ನ ಸಂಭ್ರಮಿಸುತ್ತಿದ್ದಾರೆ.

ಸೂಳೆಕೆರೆಯಲ್ಲಿ ಮತ್ತೆ ಉಕ್ಕಿದ ಚೈತನ್ಯದ ಚಿಲುಮೆ, ಸಾರ್ವಜನಿಕರಲ್ಲಿ ಮತ್ತೆ ಮನೆ ಮಾಡಿದ ಸಂಭ್ರಮ
ಸೂಳೆಕೆರೆಯಲ್ಲಿ ಬೋಟಿಂಗ್
ಪೃಥ್ವಿಶಂಕರ
| Edited By: |

Updated on: Dec 21, 2020 | 11:10 AM

Share

ದಾವಣಗೆರೆ: ಐತಿಹಾಸಿಕ ಸೂಳೆಕೆರೆಯಲ್ಲಿ ಮತ್ತೆ ಚೈತನ್ಯದ ಚಿಲುಮೆ ಉಕ್ಕಿದೆ. ಕೊರೊನಾ ಸಂಕಷ್ಟದ ಬಳಿಕ ಸೂಳೆಕೆರೆಯಲ್ಲಿ ಬೋಟಿಂಗ್ ಆರಂಭವಾಗಿದೆ. ಹೀಗಾಗಿ ಸಾವಿರಾರು ಜನ ಸೂಳೆಕೆರೆ ಅಂಗಳಕ್ಕೆ ಬಂದು ಸಂಭ್ರಮಿಸುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಸೂಳೆಕೆರೆಯಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಿಂದಾಗಿ ಬೋಟಿಂಗ್, ಮೀನುಗಾರಿಕೆ ಹಾಗೂ ಪ್ರವಾಸಿಗರ ಆಗಮನಕ್ಕೆ ನಿಷೇಧ ಹೇರಲಾಗಿತ್ತು. ಆದ್ಧರಿಂದ ಇಷ್ಟು ದಿನ ಪ್ರವಾಸಿಗರಿಲ್ಲದೆ ಖಾಲಿ ಹೊಡೆಯುತ್ತಿದ್ದ ಸೂಳೆಕೆರೆ ಇಂದು ಸಾವಿರಾರು ಜನರ ಆಗಮನದಿಂದ ನೋಡುಗರ ಗಮನ ಸೆಳೆಯುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ಬಳಿಕ ಈಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಬೋಟಿಂಗ್ ಹಾಗೂ ಕೆರೆ ಸುತ್ತಾಟಕ್ಕೆ ಅವಕಾಶ ಕಲ್ಪಿಸಿದೆ. ಹೀಗಾಗಿ ತುಂಬಿ ತುಳುಕುತ್ತಿರುವ ಸೂಳೆಕೆರೆ ಜಲ ರಾಶಿಯಲ್ಲಿ ಸಾವಿರಾರು ಜ‌ನ ಸಂಭ್ರಮಿಸುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ