AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಳೆಕೆರೆಯಲ್ಲಿ ಮತ್ತೆ ಉಕ್ಕಿದ ಚೈತನ್ಯದ ಚಿಲುಮೆ, ಸಾರ್ವಜನಿಕರಲ್ಲಿ ಮತ್ತೆ ಮನೆ ಮಾಡಿದ ಸಂಭ್ರಮ

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ಬಳಿಕ ಈಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಬೋಟಿಂಗ್ ಹಾಗೂ ಕೆರೆ ಸುತ್ತಾಟಕ್ಕೆ ಅವಕಾಶ ಕಲ್ಪಿಸಿದೆ. ಹೀಗಾಗಿ ತುಂಬಿ ತುಳುಕುತ್ತಿರುವ ಸೂಳೆಕೆರೆ ಜಲ ರಾಶಿಯಲ್ಲಿ ಸಾವಿರಾರು ಜ‌ನ ಸಂಭ್ರಮಿಸುತ್ತಿದ್ದಾರೆ.

ಸೂಳೆಕೆರೆಯಲ್ಲಿ ಮತ್ತೆ ಉಕ್ಕಿದ ಚೈತನ್ಯದ ಚಿಲುಮೆ, ಸಾರ್ವಜನಿಕರಲ್ಲಿ ಮತ್ತೆ ಮನೆ ಮಾಡಿದ ಸಂಭ್ರಮ
ಸೂಳೆಕೆರೆಯಲ್ಲಿ ಬೋಟಿಂಗ್
ಪೃಥ್ವಿಶಂಕರ
| Edited By: |

Updated on: Dec 21, 2020 | 11:10 AM

Share

ದಾವಣಗೆರೆ: ಐತಿಹಾಸಿಕ ಸೂಳೆಕೆರೆಯಲ್ಲಿ ಮತ್ತೆ ಚೈತನ್ಯದ ಚಿಲುಮೆ ಉಕ್ಕಿದೆ. ಕೊರೊನಾ ಸಂಕಷ್ಟದ ಬಳಿಕ ಸೂಳೆಕೆರೆಯಲ್ಲಿ ಬೋಟಿಂಗ್ ಆರಂಭವಾಗಿದೆ. ಹೀಗಾಗಿ ಸಾವಿರಾರು ಜನ ಸೂಳೆಕೆರೆ ಅಂಗಳಕ್ಕೆ ಬಂದು ಸಂಭ್ರಮಿಸುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಸೂಳೆಕೆರೆಯಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಿಂದಾಗಿ ಬೋಟಿಂಗ್, ಮೀನುಗಾರಿಕೆ ಹಾಗೂ ಪ್ರವಾಸಿಗರ ಆಗಮನಕ್ಕೆ ನಿಷೇಧ ಹೇರಲಾಗಿತ್ತು. ಆದ್ಧರಿಂದ ಇಷ್ಟು ದಿನ ಪ್ರವಾಸಿಗರಿಲ್ಲದೆ ಖಾಲಿ ಹೊಡೆಯುತ್ತಿದ್ದ ಸೂಳೆಕೆರೆ ಇಂದು ಸಾವಿರಾರು ಜನರ ಆಗಮನದಿಂದ ನೋಡುಗರ ಗಮನ ಸೆಳೆಯುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ಬಳಿಕ ಈಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಬೋಟಿಂಗ್ ಹಾಗೂ ಕೆರೆ ಸುತ್ತಾಟಕ್ಕೆ ಅವಕಾಶ ಕಲ್ಪಿಸಿದೆ. ಹೀಗಾಗಿ ತುಂಬಿ ತುಳುಕುತ್ತಿರುವ ಸೂಳೆಕೆರೆ ಜಲ ರಾಶಿಯಲ್ಲಿ ಸಾವಿರಾರು ಜ‌ನ ಸಂಭ್ರಮಿಸುತ್ತಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ