AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಳೆಕೆರೆಯಲ್ಲಿ ಮತ್ತೆ ಉಕ್ಕಿದ ಚೈತನ್ಯದ ಚಿಲುಮೆ, ಸಾರ್ವಜನಿಕರಲ್ಲಿ ಮತ್ತೆ ಮನೆ ಮಾಡಿದ ಸಂಭ್ರಮ

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ಬಳಿಕ ಈಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಬೋಟಿಂಗ್ ಹಾಗೂ ಕೆರೆ ಸುತ್ತಾಟಕ್ಕೆ ಅವಕಾಶ ಕಲ್ಪಿಸಿದೆ. ಹೀಗಾಗಿ ತುಂಬಿ ತುಳುಕುತ್ತಿರುವ ಸೂಳೆಕೆರೆ ಜಲ ರಾಶಿಯಲ್ಲಿ ಸಾವಿರಾರು ಜ‌ನ ಸಂಭ್ರಮಿಸುತ್ತಿದ್ದಾರೆ.

ಸೂಳೆಕೆರೆಯಲ್ಲಿ ಮತ್ತೆ ಉಕ್ಕಿದ ಚೈತನ್ಯದ ಚಿಲುಮೆ, ಸಾರ್ವಜನಿಕರಲ್ಲಿ ಮತ್ತೆ ಮನೆ ಮಾಡಿದ ಸಂಭ್ರಮ
ಸೂಳೆಕೆರೆಯಲ್ಲಿ ಬೋಟಿಂಗ್
ಪೃಥ್ವಿಶಂಕರ
| Edited By: |

Updated on: Dec 21, 2020 | 11:10 AM

Share

ದಾವಣಗೆರೆ: ಐತಿಹಾಸಿಕ ಸೂಳೆಕೆರೆಯಲ್ಲಿ ಮತ್ತೆ ಚೈತನ್ಯದ ಚಿಲುಮೆ ಉಕ್ಕಿದೆ. ಕೊರೊನಾ ಸಂಕಷ್ಟದ ಬಳಿಕ ಸೂಳೆಕೆರೆಯಲ್ಲಿ ಬೋಟಿಂಗ್ ಆರಂಭವಾಗಿದೆ. ಹೀಗಾಗಿ ಸಾವಿರಾರು ಜನ ಸೂಳೆಕೆರೆ ಅಂಗಳಕ್ಕೆ ಬಂದು ಸಂಭ್ರಮಿಸುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಸೂಳೆಕೆರೆಯಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಿಂದಾಗಿ ಬೋಟಿಂಗ್, ಮೀನುಗಾರಿಕೆ ಹಾಗೂ ಪ್ರವಾಸಿಗರ ಆಗಮನಕ್ಕೆ ನಿಷೇಧ ಹೇರಲಾಗಿತ್ತು. ಆದ್ಧರಿಂದ ಇಷ್ಟು ದಿನ ಪ್ರವಾಸಿಗರಿಲ್ಲದೆ ಖಾಲಿ ಹೊಡೆಯುತ್ತಿದ್ದ ಸೂಳೆಕೆರೆ ಇಂದು ಸಾವಿರಾರು ಜನರ ಆಗಮನದಿಂದ ನೋಡುಗರ ಗಮನ ಸೆಳೆಯುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ಬಳಿಕ ಈಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಬೋಟಿಂಗ್ ಹಾಗೂ ಕೆರೆ ಸುತ್ತಾಟಕ್ಕೆ ಅವಕಾಶ ಕಲ್ಪಿಸಿದೆ. ಹೀಗಾಗಿ ತುಂಬಿ ತುಳುಕುತ್ತಿರುವ ಸೂಳೆಕೆರೆ ಜಲ ರಾಶಿಯಲ್ಲಿ ಸಾವಿರಾರು ಜ‌ನ ಸಂಭ್ರಮಿಸುತ್ತಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು