AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರೇಣುಕಾಚಾರ್ಯ ಮೇಲಿದ್ದ ಕೇಸ್​ಗಳು ಖುಲಾಸೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಶಾಸಕ

ಕೋರ್ಟ್​ನಲ್ಲಿ ಕೆಲ ಅಧಿಕಾರಿಗಳೇ ಉಲ್ಟಾ ಹೇಳಿಕೆ ನೀಡಿದ್ದು, ಇನ್ನೂ ಕೆಲ ಪ್ರಕರಣಗಳಲ್ಲಿ ಸಾಕ್ಷ್ಯಾಧಾರದ ಕೊರೆತೆ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ನ್ಯಾಯ ಮೂರ್ತಿ ಜೆ.ಪ್ರೀತ್ ಪ್ರಕರಣಗಳನ್ನ ಖುಲಾಸೆ ಗೊಳಿಸಿ ಆದೇಶ ಹೊರಡಿಸಿದರು.

ಶಾಸಕ ರೇಣುಕಾಚಾರ್ಯ ಮೇಲಿದ್ದ ಕೇಸ್​ಗಳು ಖುಲಾಸೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಶಾಸಕ
ಎಂ.ಪಿ‌ ರೇಣುಕಾಚಾರ್ಯ
TV9 Web
| Edited By: |

Updated on: Jul 01, 2022 | 1:14 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ‌ ರೇಣುಕಾಚಾರ್ಯ ಮೇಲಿದ್ದ ಒಟ್ಟು ನಾಲ್ಕು ಕೇಸ್​ಗಳು ಖುಲಾಸೆ  ಮಾಡಿ, ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ತೀರ್ಪು ನೀಡಿದೆ. ಸದ್ಯ ಶಾಸಕ ರೇಣುಕಾಚಾರ್ಯ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. 2018 ದಾಖಲಾದ ನಾಲ್ಕು ಪ್ರಕರಣಗಳಲ್ಲಿ ಸಾಕ್ಷ್ಯಾಧಾರದ ಕೊರತೆಯಿಂದಾಗಿ ಕೇಸ್​ ಖುಲಾಸೆಯಾಗಿದೆ.

ಇದನ್ನೂ ಓದಿ: Sai Pallavi: ಸಿಂಪಲ್​ ಸೀರೆ ಧರಿಸಿ ಕಣ್ಮನ ಸೆಳೆದ ಸಾಯಿ ಪಲ್ಲವಿ; ಸ್ಟಾರ್​ ನಟಿಗೆ ಅಭಿಮಾನಿಗಳ ಲೈಕ್ಸ್​ ಸುರಿಮಳೆ

ಕೋರ್ಟ್​ನಲ್ಲಿ ಕೆಲ ಅಧಿಕಾರಿಗಳೇ ಉಲ್ಟಾ ಹೇಳಿಕೆ ನೀಡಿದ್ದು, ಇನ್ನೂ ಕೆಲ ಪ್ರಕರಣಗಳಲ್ಲಿ ಸಾಕ್ಷ್ಯಾಧಾರದ ಕೊರೆತೆ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ನ್ಯಾಯ ಮೂರ್ತಿ ಜೆ.ಪ್ರೀತ್ ಪ್ರಕರಣಗಳನ್ನ ಖುಲಾಸೆ ಗೊಳಿಸಿ ಆದೇಶ ಹೊರಡಿಸಿದರು. 2018 ಡಿಸೆಂಬರ್ 10ರಂದು ಅಕ್ರಮ ಮರಳು ಸಾಗಾಣಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಮಾಡಿದ್ದು, ಪೊಲೀಸರ ಕಾರ್ಯಕ್ಕೆ ಅಡ್ಡಿ ಪಡಿಸಿದ ಆರೋಪವನ್ನ ರೇಣುಕಾಚಾರ್ಯ ಎದುರಿಸುತ್ತಿದ್ದರು.

ಮೇ 13, 2018 ವಿಧಾನಸಭೆ ಚುನಾವಣೆ ವೇಳೆ ಮುಷ್ಠಿ ಅಕ್ಕಿ ಅಭಿಯಾನದ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿತ್ತು. ಅಕ್ರಮವಾಗಿ ಮರಳು ತುಂಬಿಕೊಂಡು ಹೋಗುವಂತೆ ಜನರಿಗೆ ಕರೆ ನೀಡಿದ್ದ ಆರೋಪವನ್ನು  ರೇಣುಕಾಚಾರ್ಯ ಎದುರಿಸುತ್ತಿದ್ದರು. ಒಟ್ಟು ನಾಲ್ಕು ಪ್ರಕರಣಗಳಲ್ಲಿ ರೇಣುಕಾಚಾರ್ಯ ಖುಲಾಸೆಯಾಗಿದೆ.

ಇದನ್ನೂ ಓದಿ: ಕರ್ನಾಟಕದ ವಿವಿಧೆಡೆ ಪೌರಕಾರ್ಮಿಕರ ಪ್ರತಿಭಟನೆ: ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ