Sign In

By signing in or creating an account, you agree with Associated Broadcasting Company's Terms & Conditions and Privacy Policy.

Last rites to coronavirus: ಕೊರೊನಾ ಕಾಟ -ಗ್ರಾಮಸ್ಥರಿಂದ ಅಹೋರಾತ್ರಿ ಭಜನೆ, ಕೊರೊನಾ ಮೂರ್ತಿಗೆ ಶವ ಸಂಸ್ಕಾರ

ಗ್ರಾಮೀಣ ಭಾಗದ ಜನ ತಮ್ಮದೇ ಆದ ರೀತಿಯಲ್ಲಿ ಕೊರೊನಾ ಆತಂಕದಿಂದ ಪಾರಾಗಲು ನಾನಾ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಂತಹ ಒಂದು ಪ್ರಯತ್ನ ಸೋಮವಾರ ರಾತ್ರಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನೆರವೇರಿದೆ.

Last rites to coronavirus: ಕೊರೊನಾ ಕಾಟ -ಗ್ರಾಮಸ್ಥರಿಂದ ಅಹೋರಾತ್ರಿ ಭಜನೆ, ಕೊರೊನಾ ಮೂರ್ತಿಗೆ ಶವ ಸಂಸ್ಕಾರ
ಕೊರೊನಾ ಕಾಟ: ಗ್ರಾಮಸ್ಥರಿಂದ ಅಹೋರಾತ್ರಿ ಭಜನೆ, ಕೊರೊನಾ ಮೂರ್ತಿಗೆ ಶವ ಸಂಸ್ಕಾರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 05, 2022 | 7:42 AM

ದಾವಣಗೆರೆ: ಕೊರೊನಾ ಪೆಡಂಭೂತ ಮತ್ತೊಮ್ಮೆ ನಾಡನ್ನು ಬಾಧಿಸಲು ಸಜ್ಜಾದಂತಿದೆ. ಕೊರೊನಾ ಕ್ರಿಮಿಯನ್ನು ಹೇಗಾದರೂ ಮಾಡಿ ಕಟ್ಟಿಹಾಕಲು ಸರ್ಕಾರ ಸಹ ನಿನ್ನೆಯಷ್ಟೇ ಸಾಕಷ್ಟು ಬಿಗಿ ಕ್ರಮಗಳನ್ನು ಘೋಷಿಸಿದೆ. ಈ ಹಿಂದಿನ ಅನುಭವಗಳನ್ನು ಬೆನ್ನಿಗೆ ಕಟ್ಟಿಕೊಂಡು ಶತಾಯಗತಾಯ ಅದನ್ನು ಆರಂಭದಲ್ಲಿಯೇ ಚಿವುಟಿಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಜ್ಜಾಗಿದೆ. ಈ ಮಧ್ಯೆ, ಗ್ರಾಮೀಣ ಭಾಗದ ಜನ ತಮ್ಮದೇ ಆದ ರೀತಿಯಲ್ಲಿ ಕೊರೊನಾ ಆತಂಕದಿಂದ ಪಾರಾಗಲು ನಾನಾ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಂತಹ ಒಂದು ಪ್ರಯತ್ನ ಸೋಮವಾರ ರಾತ್ರಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನೆರವೇರಿದೆ.

ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಗ್ರಾಮಸ್ಥರು ಕೊರೊನಾ ನಿಯಂತ್ರಣಕ್ಕೆ ಮೊದಲು ಕೊರೊನಾ ಮೂರ್ತಿಯೊಂದನ್ನು ಸಿದ್ಧಪಡಿಸಿದ್ದಾರೆ. ಆ ನಂತರ ಕೊರೊನಾ ಮೂರ್ತಿಯ ಎದುರು ಅಹೋರಾತ್ರಿ ಭಜನೆ ಮಾಡಿದ್ದಾರೆ. ಮತ್ತಿಹಳ್ಳಿ ಗ್ರಾಮದ ಕಾಳಿಕಾಂಭಿಕಾ ದೇವಿ ಪುಣ್ಯಕ್ಷೇತ್ರದಲ್ಲಿ ಭಜನೆ ನಂತರ, ಮೆರವಣಿಗೆ ಮೂಲಕ‌‌ ಕೊರೊನಾ ಮೂರ್ತಿಯ ಶವ ಸಂಸ್ಕಾರವನ್ನೂ ನೆರವೇರಿಸಿದ್ದಾರೆ. ಮತ್ತಿಹಳ್ಳಿಯಲ್ಲಿ ಭಜನೆ ಮಾಡಿ ಕೊರೊನಾ ಮೂರ್ತಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಸ್ಥಳೀಯರು. ಕಂಚಿಕೆರೆ ಕ್ಷೇತ್ರದ ಬಸವರಾಜ್ ಗುರೂಜಿ ಪೂಜೆಯ ನೇತೃತ್ವ ವಹಿಸಿದ್ದರು.

Also Read: Karnataka Weekend Curfew: ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ; ಬೆಂಗಳೂರಿನಲ್ಲಿ 10, 12ನೇ ತರಗತಿಗೆ ಮಾತ್ರ ಆಫ್​ಲೈನ್ ಕ್ಲಾಸ್

Published On - 7:39 am, Wed, 5 January 22

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ