AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷದಲ್ಲಿ ಇತ್ತೀಚಿನ ವರ್ತನೆ, ನಿರ್ಧಾರಗಳು ತೀವ್ರ ಬೇಸರ ತಂದಿವೆ ಎಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಹಿರಿಯ ನಾಯಕ

ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿನ ವರ್ತನೆಗಳು, ನಿರ್ಧಾರಗಳು ತೀವ್ರ ಬೇಸರ ತಂದಿವೆ. ಈ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿರುವೆ ಎಂದು ದಾವಣಗೆರೆ ಮೂಲದ ಡಾ. ಸಿ.ಆರ್. ನಸೀರ್ ಅಹ್ಮದ್ ಹೇಳಿದ್ದಾರೆ.

ಪಕ್ಷದಲ್ಲಿ ಇತ್ತೀಚಿನ ವರ್ತನೆ, ನಿರ್ಧಾರಗಳು ತೀವ್ರ ಬೇಸರ ತಂದಿವೆ ಎಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಹಿರಿಯ ನಾಯಕ
ಪಕ್ಷದಲ್ಲಿ ಇತ್ತೀಚಿನ ವರ್ತನೆ, ನಿರ್ಧಾರಗಳು ತೀವ್ರ ಬೇಸರ ತಂದಿವೆ ಎಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಹಿರಿಯ ನಾಯಕ
TV9 Web
| Edited By: |

Updated on:Mar 22, 2022 | 1:41 PM

Share

ದಾವಣಗೆರೆ: ಪಕ್ಷದಲ್ಲಿನ ಇತ್ತೀಚಿನ ವರ್ತನೆಗಳು ಮತ್ತು ನಿರ್ಧಾರಗಳು ತೀವ್ರ ಬೇಸರ ತಂದಿವೆ ಎಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡುವುದಾಗಿ ಹಿರಿಯ ಕಾಂಗ್ರೆಸ್ಸಿಗ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಆಪ್ತರಾಗಿದ್ದ ನಜೀರ್ ಅಹ್ಮದ್ ಪ್ರಕಟಿಸಿದ್ದಾರೆ. ನನ್ನ ರಾಜೀನಾಮೆ ಪತ್ರವನ್ನ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕಳುಹಿಸಿರುವೆ. ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಮುಂದಿನ ದಿನಗಳಲ್ಲಿ ತಿಳಿಸುವೆ ಎಂದು ದಾವಣಗೆರೆ ಮೂಲದ ಡಾ. ಸಿ.ಆರ್. ನಸೀರ್ ಅಹ್ಮದ್ ಹೇಳಿದ್ದಾರೆ.

ಕೇಂದ್ರ ಯೋಜನಾ ಆಯೋಗ ಹಾಗೂ ಅಲ್ಪ ಸಂಖ್ಯಾತರ ಆಯೋಗ ಸದಸ್ಯರಾಗಿದ್ದ ಡಾ. ಸಿ.ಆರ್. ನಸೀರ್ ಅಹ್ಮದ್ ಅವರು ಕಾಂಗ್ರೆಸ್ ನಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿನ ವರ್ತನೆಗಳು, ನಿರ್ಧಾರಗಳು ತೀವ್ರ ಬೇಸರ ತಂದಿವೆ. ಈ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿರುವೆ ಎಂದು ತಿಳಿಸಿದ್ದಾರೆ.

Also Read: ಹಾಗೇ ಸುಮ್ಮನೆ ನಿತ್ಯ ಜೀವನದಲ್ಲಿ ತತ್ತ್ವಜ್ಞಾನಗಳು! ಜ್ಞಾನ ಎಲ್ಲಿದ್ದರೂ ಜ್ಞಾನವೆ, ಹತ್ತು ಹಲವು ಜ್ಞಾನಗಳು ಇಲ್ಲಿವೆ!!

Also Read: ಹೊಸೂರುವರೆಗೂ ನಮ್ಮ ಮೆಟ್ರೋ ರೈಲು ಬಿಡಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಿದ್ದರಾಮಯ್ಯ

Published On - 1:38 pm, Tue, 22 March 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?