AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷದಲ್ಲಿ ಇತ್ತೀಚಿನ ವರ್ತನೆ, ನಿರ್ಧಾರಗಳು ತೀವ್ರ ಬೇಸರ ತಂದಿವೆ ಎಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಹಿರಿಯ ನಾಯಕ

ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿನ ವರ್ತನೆಗಳು, ನಿರ್ಧಾರಗಳು ತೀವ್ರ ಬೇಸರ ತಂದಿವೆ. ಈ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿರುವೆ ಎಂದು ದಾವಣಗೆರೆ ಮೂಲದ ಡಾ. ಸಿ.ಆರ್. ನಸೀರ್ ಅಹ್ಮದ್ ಹೇಳಿದ್ದಾರೆ.

ಪಕ್ಷದಲ್ಲಿ ಇತ್ತೀಚಿನ ವರ್ತನೆ, ನಿರ್ಧಾರಗಳು ತೀವ್ರ ಬೇಸರ ತಂದಿವೆ ಎಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಹಿರಿಯ ನಾಯಕ
ಪಕ್ಷದಲ್ಲಿ ಇತ್ತೀಚಿನ ವರ್ತನೆ, ನಿರ್ಧಾರಗಳು ತೀವ್ರ ಬೇಸರ ತಂದಿವೆ ಎಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಹಿರಿಯ ನಾಯಕ
TV9 Web
| Edited By: ಸಾಧು ಶ್ರೀನಾಥ್​|

Updated on:Mar 22, 2022 | 1:41 PM

Share

ದಾವಣಗೆರೆ: ಪಕ್ಷದಲ್ಲಿನ ಇತ್ತೀಚಿನ ವರ್ತನೆಗಳು ಮತ್ತು ನಿರ್ಧಾರಗಳು ತೀವ್ರ ಬೇಸರ ತಂದಿವೆ ಎಂದು ಕಾಂಗ್ರೆಸ್​ಗೆ ರಾಜೀನಾಮೆ ನೀಡುವುದಾಗಿ ಹಿರಿಯ ಕಾಂಗ್ರೆಸ್ಸಿಗ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಆಪ್ತರಾಗಿದ್ದ ನಜೀರ್ ಅಹ್ಮದ್ ಪ್ರಕಟಿಸಿದ್ದಾರೆ. ನನ್ನ ರಾಜೀನಾಮೆ ಪತ್ರವನ್ನ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕಳುಹಿಸಿರುವೆ. ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಮುಂದಿನ ದಿನಗಳಲ್ಲಿ ತಿಳಿಸುವೆ ಎಂದು ದಾವಣಗೆರೆ ಮೂಲದ ಡಾ. ಸಿ.ಆರ್. ನಸೀರ್ ಅಹ್ಮದ್ ಹೇಳಿದ್ದಾರೆ.

ಕೇಂದ್ರ ಯೋಜನಾ ಆಯೋಗ ಹಾಗೂ ಅಲ್ಪ ಸಂಖ್ಯಾತರ ಆಯೋಗ ಸದಸ್ಯರಾಗಿದ್ದ ಡಾ. ಸಿ.ಆರ್. ನಸೀರ್ ಅಹ್ಮದ್ ಅವರು ಕಾಂಗ್ರೆಸ್ ನಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿನ ವರ್ತನೆಗಳು, ನಿರ್ಧಾರಗಳು ತೀವ್ರ ಬೇಸರ ತಂದಿವೆ. ಈ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿರುವೆ ಎಂದು ತಿಳಿಸಿದ್ದಾರೆ.

Also Read: ಹಾಗೇ ಸುಮ್ಮನೆ ನಿತ್ಯ ಜೀವನದಲ್ಲಿ ತತ್ತ್ವಜ್ಞಾನಗಳು! ಜ್ಞಾನ ಎಲ್ಲಿದ್ದರೂ ಜ್ಞಾನವೆ, ಹತ್ತು ಹಲವು ಜ್ಞಾನಗಳು ಇಲ್ಲಿವೆ!!

Also Read: ಹೊಸೂರುವರೆಗೂ ನಮ್ಮ ಮೆಟ್ರೋ ರೈಲು ಬಿಡಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಿದ್ದರಾಮಯ್ಯ

Published On - 1:38 pm, Tue, 22 March 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ