AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಅಪಘಾತವಾಗಿ 5 ವರ್ಷವಾದರೂ ಪರಿಹಾರ ನೀಡದ ಸಾರಿಗೆ ಇಲಾಖೆ; ಕೋರ್ಟ್​ನಿಂದ 2 ಬಸ್​ಗಳ ಜಪ್ತಿ

1.32 ಕೋಟಿ ರೂಪಾಯಿಯನ್ನು ಮೃತರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಕೋರ್ಟ್​ ಆದೇಶ ನೀಡಿತ್ತು. ಅಪಘಾತ ಸಂಭವಿಸಿ ಐದು ವರ್ಷವಾದರೂ ಸಾರಿಗೆ ಇಲಾಖೆ ಪರಿಹಾರ ನೀಡಲಿಲ್ಲ.

ದಾವಣಗೆರೆಯಲ್ಲಿ ಅಪಘಾತವಾಗಿ 5 ವರ್ಷವಾದರೂ ಪರಿಹಾರ ನೀಡದ ಸಾರಿಗೆ ಇಲಾಖೆ; ಕೋರ್ಟ್​ನಿಂದ 2 ಬಸ್​ಗಳ ಜಪ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 15, 2022 | 2:42 PM

Share

ದಾವಣಗೆರೆ: ಅಪಘಾತ ಸಂಭವಿಸಿ 5 ವರ್ಷವಾದರೂ ಸಾರಿಗೆ ಇಲಾಖೆ (Transport Department) ಪರಿಹಾರ ನೀಡದ ಹಿನ್ನೆಲೆಯಲ್ಲಿ ಕೋರ್ಟ್​ ಸಿಬ್ಬಂದಿ 2 ಬಸ್​ಗಳನ್ನು​ ಜಪ್ತಿ ಮಾಡಿದ್ದಾರೆ. 2019ರ ಮೇ 6ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿ ಕಾರಿಗೆ ಬಸ್​ ಡಿಕ್ಕಿಯಾಗಿ (Bus Accident) ಇಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ 1.32 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್​ ಸೂಚಿಸಿತ್ತು. ಆದರೆ, ಇನ್ನೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಬಸ್​ ಜಪ್ತಿ ಮಾಡಿದ್ದಾರೆ.

ಅಪಘಾತ ಸಂಭವಿಸಿ ಐದು ವರ್ಷವಾದರೂ ಸಾರಿಗೆ ಇಲಾಖೆ ಪರಿಹಾರ ನೀಡಲಿಲ್ಲ. 1.32 ಕೋಟಿ ರೂಪಾಯಿಯನ್ನು ಮೃತರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಕೋರ್ಟ್​ ಆದೇಶ ನೀಡಿತ್ತು. ಪರಿಹಾರಕ್ಕಾಗಿ ಮೃತ ಪ್ರಾಧ್ಯಾಪಕನ ಪತ್ನಿ ಪರದಾಡುತ್ತಿದ್ದಾರೆ. ಪರಿಹಾರ ನೀಡದ ಹಿನ್ನೆಲೆಯಲ್ಲಿ ಕೋರ್ಟ್​ ಸಿಬ್ಬಂದಿ ಎರಡು ಬಸ್ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಮೈಜುಮ್ಮೆನ್ನಿಸುವ ವಿಶೇಷ ಹರಕೆ ಜಾತ್ರೆ; ಬಾಯಲ್ಲಿ ಕಬ್ಬಣದ ರಾಡ್, ಬೆನ್ನಿಗೆ ಹುಕ್‌ ಹಾಕಿಕೊಂಡು ಭಯಾನಕವಾಗಿ ಹರಕೆ ತೀರಿಸಿದ ಭಕ್ತರು

ದಾವಣಗೆರೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಎರಡು ಬಸ್​ಗಳನ್ನು ಕೋರ್ಟ್​ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. 2019ರ ಮೇ 6ರಂದು ಈ ಘಟನೆ ನಡೆದಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿಯ ಕಾರ್ ಗೆ ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದು, ದಾವಣಗೆರೆ ಎವಿಕೆ ಕಾಲೇಜ್ ಪ್ರಾಧ್ಯಾಪಕ ನಂಜುಂಡಸ್ವಾಮಿ ಸೇರಿ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಓರ್ವನಿಗೆ ಗಂಭೀರ ಗಾಯಗಳಾಗಿತ್ತು. ಹೀಗಾಗಿ, ಪರಿಹಾರಕ್ಕಾಗಿ ಪುತ್ರನೊಂದಿಗೆ ಮೃತ ನಂಜುಂಡಸ್ವಾಮಿ ಅವರ ಪತ್ನಿ ಸುಮಾ ಕೋರ್ಟ್​ಗೆ ಅಲೆದಾಡುತ್ತಲೇ ಇದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ