AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದ ಪೊಲೀಸ್ ಸಿಬ್ಬಂದಿ ಬಳಿ ದಂಡ ವಸೂಲಿ ಮಾಡಿದ ಡಿಸಿ, ಎಸ್​ಪಿ

ದಾವಣಗೆರೆ: ಮಾಸ್ಕ್ ಹಾಕದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ. ಸರ್ಕಾರದ ಆದೇಶ ಸರಿಯಾಗಿ ಪಾಲಿಸದವರಿಗೆ ಪಾಲಿಸುವಂತೆ ಮಾಡುವ ನಮ್ಮ ಕೊರೊನಾ ವಾರಿಯರ್ಸ್​ ತಾವೇ ಮಾಸ್ಕ್ ಹಾಕದೆ ಸುತ್ತಾಡುತ್ತಿದ್ದಾರೆ. ಇದನ್ನು ಗಮನಿಸಿದ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಎಸ್ ಪಿ ಹನುಮಂತರಾಯ, ಹರೀಶ್ ಎಂಬ ಪೊಲೀಸ್ ಸಿಬ್ಬಂದಿಗೆ ಮಹಾನಗರ ಪಾಲಿಕೆ ಮುಂದೆ ದಂಡ ವಿಧಿಸಿದ್ದಾರೆ. 200 ರೂಪಾಯಿ ದಂಡ ಕಟ್ಟಿಸಿಕೊಂಡಿದ್ದಾರೆ. ಪೊಲೀಸ್ ಪೇದೆ ದುಡ್ಡು ತೆಗೆಯಲು ತಡ ಮಾಡಿದಾಗ ತಾವೇ ತಮ್ಮ ಸಿಬ್ಬಂದಿಯ […]

ಮಾಸ್ಕ್ ಹಾಕದ ಪೊಲೀಸ್ ಸಿಬ್ಬಂದಿ ಬಳಿ ದಂಡ ವಸೂಲಿ ಮಾಡಿದ ಡಿಸಿ, ಎಸ್​ಪಿ
ಆಯೇಷಾ ಬಾನು
|

Updated on: Jun 18, 2020 | 1:21 PM

Share

ದಾವಣಗೆರೆ: ಮಾಸ್ಕ್ ಹಾಕದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ. ಸರ್ಕಾರದ ಆದೇಶ ಸರಿಯಾಗಿ ಪಾಲಿಸದವರಿಗೆ ಪಾಲಿಸುವಂತೆ ಮಾಡುವ ನಮ್ಮ ಕೊರೊನಾ ವಾರಿಯರ್ಸ್​ ತಾವೇ ಮಾಸ್ಕ್ ಹಾಕದೆ ಸುತ್ತಾಡುತ್ತಿದ್ದಾರೆ.

ಇದನ್ನು ಗಮನಿಸಿದ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಎಸ್ ಪಿ ಹನುಮಂತರಾಯ, ಹರೀಶ್ ಎಂಬ ಪೊಲೀಸ್ ಸಿಬ್ಬಂದಿಗೆ ಮಹಾನಗರ ಪಾಲಿಕೆ ಮುಂದೆ ದಂಡ ವಿಧಿಸಿದ್ದಾರೆ. 200 ರೂಪಾಯಿ ದಂಡ ಕಟ್ಟಿಸಿಕೊಂಡಿದ್ದಾರೆ.

ಪೊಲೀಸ್ ಪೇದೆ ದುಡ್ಡು ತೆಗೆಯಲು ತಡ ಮಾಡಿದಾಗ ತಾವೇ ತಮ್ಮ ಸಿಬ್ಬಂದಿಯ ದಂಡ ಕಟ್ಟಲು ಎಸ್ ಪಿ ಹನುಮಂತರಾಯ ಮುಂದಾದ್ರು. ನಂತರ ಪೊಲೀಸ್ ಸಿಬ್ಬಂದಿ ತಾವೇ ದಂಡ ಕಟ್ಟಿದ್ರು. ಈ ರೀತಿ ಕಾನೂನು ಎಲ್ಲರಿಗೂ ಒಂದೇ‌ ಎಂದು ಸಾರಿದ್ದಾರೆ. ಇಂದು ಮಾಸ್ಕ್ ಡೇ ಹಿನ್ನೆಲೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ನಗರದಲ್ಲಿ ಮಾಸ್ಕ್ ಜಾಗೃತಿ ಮೂಡಿಸುವ ಮೂಲಕ ಆಚರಣೆ ಮಾಡಿದೆ. ಹಾಗೂ ಮಾಸ್ಕ್ ಹಾಕದ ಸಾರ್ವಜನಿಕರಿಗೆ ದಂಡ ವಿಧಿಸಿದೆ.

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ