AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದ ಪೊಲೀಸ್ ಸಿಬ್ಬಂದಿ ಬಳಿ ದಂಡ ವಸೂಲಿ ಮಾಡಿದ ಡಿಸಿ, ಎಸ್​ಪಿ

ದಾವಣಗೆರೆ: ಮಾಸ್ಕ್ ಹಾಕದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ. ಸರ್ಕಾರದ ಆದೇಶ ಸರಿಯಾಗಿ ಪಾಲಿಸದವರಿಗೆ ಪಾಲಿಸುವಂತೆ ಮಾಡುವ ನಮ್ಮ ಕೊರೊನಾ ವಾರಿಯರ್ಸ್​ ತಾವೇ ಮಾಸ್ಕ್ ಹಾಕದೆ ಸುತ್ತಾಡುತ್ತಿದ್ದಾರೆ. ಇದನ್ನು ಗಮನಿಸಿದ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಎಸ್ ಪಿ ಹನುಮಂತರಾಯ, ಹರೀಶ್ ಎಂಬ ಪೊಲೀಸ್ ಸಿಬ್ಬಂದಿಗೆ ಮಹಾನಗರ ಪಾಲಿಕೆ ಮುಂದೆ ದಂಡ ವಿಧಿಸಿದ್ದಾರೆ. 200 ರೂಪಾಯಿ ದಂಡ ಕಟ್ಟಿಸಿಕೊಂಡಿದ್ದಾರೆ. ಪೊಲೀಸ್ ಪೇದೆ ದುಡ್ಡು ತೆಗೆಯಲು ತಡ ಮಾಡಿದಾಗ ತಾವೇ ತಮ್ಮ ಸಿಬ್ಬಂದಿಯ […]

ಮಾಸ್ಕ್ ಹಾಕದ ಪೊಲೀಸ್ ಸಿಬ್ಬಂದಿ ಬಳಿ ದಂಡ ವಸೂಲಿ ಮಾಡಿದ ಡಿಸಿ, ಎಸ್​ಪಿ
ಆಯೇಷಾ ಬಾನು
|

Updated on: Jun 18, 2020 | 1:21 PM

Share

ದಾವಣಗೆರೆ: ಮಾಸ್ಕ್ ಹಾಕದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ. ಸರ್ಕಾರದ ಆದೇಶ ಸರಿಯಾಗಿ ಪಾಲಿಸದವರಿಗೆ ಪಾಲಿಸುವಂತೆ ಮಾಡುವ ನಮ್ಮ ಕೊರೊನಾ ವಾರಿಯರ್ಸ್​ ತಾವೇ ಮಾಸ್ಕ್ ಹಾಕದೆ ಸುತ್ತಾಡುತ್ತಿದ್ದಾರೆ.

ಇದನ್ನು ಗಮನಿಸಿದ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಎಸ್ ಪಿ ಹನುಮಂತರಾಯ, ಹರೀಶ್ ಎಂಬ ಪೊಲೀಸ್ ಸಿಬ್ಬಂದಿಗೆ ಮಹಾನಗರ ಪಾಲಿಕೆ ಮುಂದೆ ದಂಡ ವಿಧಿಸಿದ್ದಾರೆ. 200 ರೂಪಾಯಿ ದಂಡ ಕಟ್ಟಿಸಿಕೊಂಡಿದ್ದಾರೆ.

ಪೊಲೀಸ್ ಪೇದೆ ದುಡ್ಡು ತೆಗೆಯಲು ತಡ ಮಾಡಿದಾಗ ತಾವೇ ತಮ್ಮ ಸಿಬ್ಬಂದಿಯ ದಂಡ ಕಟ್ಟಲು ಎಸ್ ಪಿ ಹನುಮಂತರಾಯ ಮುಂದಾದ್ರು. ನಂತರ ಪೊಲೀಸ್ ಸಿಬ್ಬಂದಿ ತಾವೇ ದಂಡ ಕಟ್ಟಿದ್ರು. ಈ ರೀತಿ ಕಾನೂನು ಎಲ್ಲರಿಗೂ ಒಂದೇ‌ ಎಂದು ಸಾರಿದ್ದಾರೆ. ಇಂದು ಮಾಸ್ಕ್ ಡೇ ಹಿನ್ನೆಲೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ನಗರದಲ್ಲಿ ಮಾಸ್ಕ್ ಜಾಗೃತಿ ಮೂಡಿಸುವ ಮೂಲಕ ಆಚರಣೆ ಮಾಡಿದೆ. ಹಾಗೂ ಮಾಸ್ಕ್ ಹಾಕದ ಸಾರ್ವಜನಿಕರಿಗೆ ದಂಡ ವಿಧಿಸಿದೆ.

ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ